3:03 PM Saturday25 - October 2025
ಬ್ರೇಕಿಂಗ್ ನ್ಯೂಸ್
Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ಮಲಯ ಮಾರುತ ಬಳಿ ಗೂಡ್ಸ್ ವಾಹನ ಪಲ್ಟಿ: 3 ಮಂದಿ ತೀವ್ರ ಗಾಯ

16/06/2022, 12:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಗೂಡ್ಸ್ ವಾಹನವೊಂದು ಇಂದು ಮುಂಜಾನೆ ಪಲ್ಟಿಯಾದ ಘಟನೆ ನಡೆದಿದ್ದು, 3 ಮಂದಿ ತೀವ್ರ ಗಾಯಗೊಂಡಿದ್ದಾರೆ.

ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಕೆಲಸಕ್ಕೆ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದಾಗ ಬೆಳೆಗ್ಗಿನ ಜಾವ ಮಿನಿ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು