9:59 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ಆಯ್ತು, ಇದೀಗ ದೇವರಮನೆ ಗುಡ್ಡ ರಸ್ತೆ ಬದಿಯಲ್ಲೇ ಯುವಕರ ಡ್ಯಾನ್ಸ್: ಮೋಜು- ಮಸ್ತಿ!

16/08/2023, 14:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಪ್ರವಾಸಿಗರು ಚಾರ್ಮಾಡಿ ಘಾಟ್‌ ನಲ್ಲಿ ರಸ್ತೆ ಬದಿ ಮೋಜು- ಮಸ್ತಿ ಮಾಡುವುದು ಇದೀಗ ಹಳೆಯ ವಿಷಯವಾದರೆ, ಇದೀಗ ಮೂಡಿಗೆರೆ ತಾಲೂಕಿನ ದೇವರಮನೆಗುಡ್ಡ ಸಮೀಪ ರಸ್ತೆ ಬದಿಯಲ್ಲಿ ಯುವಕರ ಗುಂಪಿನ ಡ್ಯಾನ್ಸ್ ಶುರುವಾಗಿದೆ.
ರಸ್ತೆ ಬದಿ ಬಿಯರ್ ಕುಡ್ಕಂಡು ಪ್ರವಾಸಿಗರ ಮೋಜು ಮಸ್ತಿ ಮಾಡಲಾರಂಭಿಸಿದ್ದಾರೆ.


ಕಾರಿನಲ್ಲಿ ಸಾಂಗ್ ಹಾಕಿಕೊಂಡು ಯುವಕರು ಕುಣಿದು ಕುಪ್ಪಳಿಸಿಸುತ್ತಾರೆ. ಐತಿಹಾಸಿಕ ಕಾಲಭೈರವೇಶ್ವರ ಸ್ವಾಮಿ ದೇಗುಲದ ಬಳಿಯೇ ಮದ್ಯ ಸೇವಿಸಿ ನೃತ್ಯ ನಡೆದಿದೆ. ಇದು
ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುವ ಸುಪ್ರಸಿದ್ಧ ತಾಣವಾಗಿದೆ.
ಕಣ್ಣಿನ ದೃಷ್ಟಿ ಮುಗಿದರೂ ಮುಗಿಯದ ಹಚ್ಚ ಹಸಿರ ಮುತ್ತೈದೆ ಸೊಬಗು ಇಲ್ಲಿ ಪ್ರವಾಸಿಗರನ್ನು ಸೆಳೆಯುತ್ತದೆ.
ಮಕ್ಕಳ ಸಮೇತ ಫ್ಯಾಮಿಲಿಗಳು ಭೇಟಿ ನೀಡುವ ಸುಂದರ ಸೊಬಗಿನ ತಾಣವಾಗಿದೆ.
ಪ್ರವಾಸಿಗರ ವರ್ತನೆಯಿಂದ ಇತರೇ ಪ್ರವಾಸಿಗರಿಗೂ ಕಿರಿ-ಕಿರಿಯಾಗುತ್ತಿದೆ.
ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳಿಯರು, ಪ್ರವಾಸಿಗರ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು