4:10 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ಆಯ್ತು, ಇದೀಗ ದೇವರಮನೆ ಗುಡ್ಡ ರಸ್ತೆ ಬದಿಯಲ್ಲೇ ಯುವಕರ ಡ್ಯಾನ್ಸ್: ಮೋಜು- ಮಸ್ತಿ!

16/08/2023, 14:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಪ್ರವಾಸಿಗರು ಚಾರ್ಮಾಡಿ ಘಾಟ್‌ ನಲ್ಲಿ ರಸ್ತೆ ಬದಿ ಮೋಜು- ಮಸ್ತಿ ಮಾಡುವುದು ಇದೀಗ ಹಳೆಯ ವಿಷಯವಾದರೆ, ಇದೀಗ ಮೂಡಿಗೆರೆ ತಾಲೂಕಿನ ದೇವರಮನೆಗುಡ್ಡ ಸಮೀಪ ರಸ್ತೆ ಬದಿಯಲ್ಲಿ ಯುವಕರ ಗುಂಪಿನ ಡ್ಯಾನ್ಸ್ ಶುರುವಾಗಿದೆ.
ರಸ್ತೆ ಬದಿ ಬಿಯರ್ ಕುಡ್ಕಂಡು ಪ್ರವಾಸಿಗರ ಮೋಜು ಮಸ್ತಿ ಮಾಡಲಾರಂಭಿಸಿದ್ದಾರೆ.


ಕಾರಿನಲ್ಲಿ ಸಾಂಗ್ ಹಾಕಿಕೊಂಡು ಯುವಕರು ಕುಣಿದು ಕುಪ್ಪಳಿಸಿಸುತ್ತಾರೆ. ಐತಿಹಾಸಿಕ ಕಾಲಭೈರವೇಶ್ವರ ಸ್ವಾಮಿ ದೇಗುಲದ ಬಳಿಯೇ ಮದ್ಯ ಸೇವಿಸಿ ನೃತ್ಯ ನಡೆದಿದೆ. ಇದು
ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುವ ಸುಪ್ರಸಿದ್ಧ ತಾಣವಾಗಿದೆ.
ಕಣ್ಣಿನ ದೃಷ್ಟಿ ಮುಗಿದರೂ ಮುಗಿಯದ ಹಚ್ಚ ಹಸಿರ ಮುತ್ತೈದೆ ಸೊಬಗು ಇಲ್ಲಿ ಪ್ರವಾಸಿಗರನ್ನು ಸೆಳೆಯುತ್ತದೆ.
ಮಕ್ಕಳ ಸಮೇತ ಫ್ಯಾಮಿಲಿಗಳು ಭೇಟಿ ನೀಡುವ ಸುಂದರ ಸೊಬಗಿನ ತಾಣವಾಗಿದೆ.
ಪ್ರವಾಸಿಗರ ವರ್ತನೆಯಿಂದ ಇತರೇ ಪ್ರವಾಸಿಗರಿಗೂ ಕಿರಿ-ಕಿರಿಯಾಗುತ್ತಿದೆ.
ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳಿಯರು, ಪ್ರವಾಸಿಗರ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು