9:12 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯ ಮಿನಿ ಜಲಪಾತಗಳಿಗೆ ಪೊಲೀಸ್ ನಿಯೋಜನೆ: ಪ್ರವಾಸಿಗರ ಮೋಜು- ಮಸ್ತಿ ನಿಯಂತ್ರಣಕ್ಕೆ ಕ್ರಮ

02/08/2023, 10:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆಯ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಮಿನಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಪ್ರವಾಸಿಗರು
ಕುಣಿಯುವುದು ಮತ್ತು ಬಂಡೆಯೇರಿ ಫೋಟೋ ಕ್ಲಿಕ್ಕಿಸಿಕೊಳ್ಳುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.


ಪ್ರವಾಸಿಗರು ರಸ್ತೆಯಲ್ಲೇ ಮೋಜು ಮಸ್ತಿ ಮಾಡಿ
ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು. ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು. ರೋಗಿ ಹೊತ್ತ ಆಂಬುಲೆನ್ಸ್ ಕೂಡ ಮುಂದೆ ಸಾಗಲು ಪರದಾಟ ನಡೆಸಬೇಕಿತ್ತು.
ಬಂಡೆ ಮೇಲಿಂದ ಬಿದ್ದು ಕೈ-ಕಾಲು ಮುರಿದುಕೊಂಡವರು ಇದ್ದಾರೆ. ಜಾರೋ ಬಂಡೆ ಕೆಲವರ ಜೀವಕ್ಕೂ ಸಂಚಾಕಾರ ತಂದಿದೆ. ಹಾಗಾಗಿ
ಇದೀಗ ಜಲಪಾತಗಳ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದೆ.
ಇಡೀ ದಿನ ಸ್ಥಳದಲ್ಲೇ ಪೊಲೀಸರು
ಮೊಕ್ಕಾಂ ಹೂಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು