2:54 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯ ಮಿನಿ ಜಲಪಾತಗಳಿಗೆ ಪೊಲೀಸ್ ನಿಯೋಜನೆ: ಪ್ರವಾಸಿಗರ ಮೋಜು- ಮಸ್ತಿ ನಿಯಂತ್ರಣಕ್ಕೆ ಕ್ರಮ

02/08/2023, 10:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆಯ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಮಿನಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಪ್ರವಾಸಿಗರು
ಕುಣಿಯುವುದು ಮತ್ತು ಬಂಡೆಯೇರಿ ಫೋಟೋ ಕ್ಲಿಕ್ಕಿಸಿಕೊಳ್ಳುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.


ಪ್ರವಾಸಿಗರು ರಸ್ತೆಯಲ್ಲೇ ಮೋಜು ಮಸ್ತಿ ಮಾಡಿ
ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು. ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು. ರೋಗಿ ಹೊತ್ತ ಆಂಬುಲೆನ್ಸ್ ಕೂಡ ಮುಂದೆ ಸಾಗಲು ಪರದಾಟ ನಡೆಸಬೇಕಿತ್ತು.
ಬಂಡೆ ಮೇಲಿಂದ ಬಿದ್ದು ಕೈ-ಕಾಲು ಮುರಿದುಕೊಂಡವರು ಇದ್ದಾರೆ. ಜಾರೋ ಬಂಡೆ ಕೆಲವರ ಜೀವಕ್ಕೂ ಸಂಚಾಕಾರ ತಂದಿದೆ. ಹಾಗಾಗಿ
ಇದೀಗ ಜಲಪಾತಗಳ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದೆ.
ಇಡೀ ದಿನ ಸ್ಥಳದಲ್ಲೇ ಪೊಲೀಸರು
ಮೊಕ್ಕಾಂ ಹೂಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು