11:32 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯ ಮಿನಿ ಜಲಪಾತಗಳಿಗೆ ಪೊಲೀಸ್ ನಿಯೋಜನೆ: ಪ್ರವಾಸಿಗರ ಮೋಜು- ಮಸ್ತಿ ನಿಯಂತ್ರಣಕ್ಕೆ ಕ್ರಮ

02/08/2023, 10:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆಯ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಮಿನಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಪ್ರವಾಸಿಗರು
ಕುಣಿಯುವುದು ಮತ್ತು ಬಂಡೆಯೇರಿ ಫೋಟೋ ಕ್ಲಿಕ್ಕಿಸಿಕೊಳ್ಳುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.


ಪ್ರವಾಸಿಗರು ರಸ್ತೆಯಲ್ಲೇ ಮೋಜು ಮಸ್ತಿ ಮಾಡಿ
ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು. ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು. ರೋಗಿ ಹೊತ್ತ ಆಂಬುಲೆನ್ಸ್ ಕೂಡ ಮುಂದೆ ಸಾಗಲು ಪರದಾಟ ನಡೆಸಬೇಕಿತ್ತು.
ಬಂಡೆ ಮೇಲಿಂದ ಬಿದ್ದು ಕೈ-ಕಾಲು ಮುರಿದುಕೊಂಡವರು ಇದ್ದಾರೆ. ಜಾರೋ ಬಂಡೆ ಕೆಲವರ ಜೀವಕ್ಕೂ ಸಂಚಾಕಾರ ತಂದಿದೆ. ಹಾಗಾಗಿ
ಇದೀಗ ಜಲಪಾತಗಳ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದೆ.
ಇಡೀ ದಿನ ಸ್ಥಳದಲ್ಲೇ ಪೊಲೀಸರು
ಮೊಕ್ಕಾಂ ಹೂಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು