6:40 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಬಂಡೆಗಲ್ಲಿಗೆ ಕಾರು ಡಿಕ್ಕಿ: ಮಹಿಳೆ ಗಂಭೀರ; ಇತರ 3 ಮಂದಿಗೆ ಸಣ್ಣಪುಟ್ಟ ಗಾಯ

04/11/2024, 23:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಬಂಡೆಗಲ್ಲಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಗೆ ಕಾರು
ಡಿಕ್ಕಿ ಹೊಡೆದಿದೆ. ನಾಲ್ವರು ಪ್ರಯಾಣಿಕರಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಉಜಿರೆಯಿಂದ ಮೂಡಿಗೆರೆಗೆ ಕಡೆಗೆ ಕಾರು ಬರುತ್ತಿತ್ತು. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು