2:01 PM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ಅರಣ್ಯ ಇಲಾಖೆಯ 2 ತಂಡಗಳಿಂದ ರಸ್ತೆ ಬದಿ 11 ಕಿಮೀ ಸ್ವಚ್ಛತಾ ಕಾರ್ಯ

01/10/2023, 21:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಅರಣ್ಯ ಇಲಾಖೆಯ ವತಿಯಿಂದ ಚಾರ್ಮಾಡಿ ಘಾಟ್ ಮಲಯ ಮಾರುತದಿಂದ ಗಡಿ ಭಾಗದವರೆಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ ನಡೆಸಲಾಯಿತು.


ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಚರಣ್ ಕುಮಾರ್ ಮಾತನಾಡಿ ‘ಪ್ರತಿ ವರ್ಷ ಅಕ್ಟೋಬರ್ 1 ರಿಂದ 7ರವರೆಗೆ ವನ್ಯ ಜೀವಿ ಸಪ್ತಾಹವನ್ನು ಇಲಾಖೆ ವತಿಯಿಂದ ಆಚರಿಸುತ್ತೇವೆ. ಈ ವರ್ಷವೂ ನಮ್ಮ ಎಲ್ಲ ಸಿಬ್ಬಂದಿಗಳ ಜೊತೆಗೆ ಚಾರ್ಮಾಡಿ ರಸ್ತೆ ಭಾಗದಲ್ಲಿ ಬಿದ್ದ ಪ್ಲಾಸ್ಟಿಕ್ ಮತ್ತಿತರ ಕಸಗಳನ್ನು ಹೆಕ್ಕಿ ಸ್ವಚ್ಚತಾ ಆಂದೋಲನ ಮಾಡುತ್ತಿದ್ದೇವೆ. ಸುಮಾರು 11 ಕಿ.ಮೀ ವರೆಗೆ ಎರಡು ತಂಡವಾಗಿ ಸಿಬ್ಬಂದಿಗಳು ಸ್ವಚ್ಚತೆ ಮಾಡುತ್ತಿದ್ದು ಕಸವನ್ನು ಗೋಣಿ ಚೀಲದಲ್ಲಿ ಹಾಕಿ ವಾಹನದ ಮೂಲಕ ಕಸವನ್ನು ವಿಲೇವಾರಿ ಮಾಡುತ್ತಿದ್ದೇವೆ. ಗಾಂಧೀಜಿಯವರ ಸ್ವಚ್ಚ ಭಾರತ ಕನಸು ನನಸು ಮಾಡುವುದು ಇಲಾಖೆಯ ಉದ್ದೇಶವಾಗಿದೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು