6:38 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್‍ನಲ್ಲಿ ಕಾಡ್ಗಿಚ್ಚು: ಹತ್ತಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿ; ರಸ್ತೆ ಬದಿಯಲ್ಲೇ ಧಗಧಗ ಬೆಂಕಿ

06/03/2023, 20:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್‍ನ ಬಿದಿರುತಳ ಸಮೀಪ ಅರಣ್ಯದಲ್ಲಿ ಕಾಡ್ಗಿಚ್ಚಿನಿಂದಾಗಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.

ಅರಣ್ಯದ ನಡುವೆ ಹಾದು ಹೋಗಿರುವ ರಸ್ತೆ ಬದಿಯಲ್ಲೇ ಬೆಂಕಿ ಧಗಧಗಿಸಿ ಉರಿಯುತ್ತಿದ್ದು ಬಿರುಬಿಸಿಲಿನಿಂದ ಒಣಗಿ ನಿಂತ ಹುಲ್ಲು, ಒಣಗಿದ ಎಲೆಗಳಿಂದಾಗಿ ವೇಗವಾಗಿ ಎಲ್ಲೆಡೆಗೆ ಹರಡುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದು ಒಂದೆಡೆ ಬೆಂಕಿ ಕೆಡಿಸಿದರೇ ಮತ್ತೊಂದು ಕಡೆಯಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ.


ಕಳೆದ ಕೆಲ ದಿನಗಳಿಂದ ಚಾರ್ಮಾಡಿ ಘಾಟ್‍ನ ಆಲೇಕಾನ್ ಅರಣ್ಯ, ದೇವರಮನೆ, ಬಲ್ಲಾಳರಾಯನ ದುರ್ಗ ಭಾಗದಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದೆ. ಪೆಬ್ರವರಿ ತಿಂಗಳಲ್ಲಿ ಸುರಿಯುವ ಮಳೆ ಈ ಬಾರಿ ಬಾರದೇ ಇರುವುದರಿಂದ ಕಾಡ್ಗಿಚ್ಚು ಹಬ್ಬುವುದು ಹೆಚ್ಚಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು