6:59 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ವಾರದ ಹಿಂದೆ ಕಾಣಿಸಿಕೊಂಡಿದ್ದ ದೈತ್ಯ ಹೆಬ್ಬಾವು ಮತ್ತೆ ಪ್ರತ್ಯಕ್ಷ

10/11/2022, 20:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಒಂದು ವಾರದ ಹಿಂದೆ ಚಾರ್ಮಾಡಿ ಘಾಟ್ ನಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವೊಂದು ಮತ್ತೆ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಪ್ರವಾಸಿಗರಿಗೆ ದರ್ಶನ ನೀಡಿದೆ. ಯಾವುದೋ ಪ್ರಾಣಿಯೊಂದನ್ನು ನುಂಗಿ ರಸ್ತೆಯ ಒಂದು ಬದಿಯಲ್ಲಿದ್ದ ಹೆಬ್ಬಾವಿನ ವೀಡಿಯೋ ವನ್ನು ಈ ಭಾಗವಾಗಿ ಪ್ರಯಾಣಿಸುತ್ತಿದ್ದ ಪ್ರವಾಸಿಗರಾದ ಅರೆನೂರು ಸುಪ್ರೀತ್ ಎಂಬುವವರು ಸೆರೆ ಹಿಡಿದಿದ್ದಾರೆ. ವಾರದ ಹಿಂದೆಯಷ್ಟೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಹೆಬ್ಬಾವು ಮತ್ತೆ ರಸ್ತೆಯಲ್ಲಿ ಕಾಣಿಸಿಕೊಂಡಿದ್ದು ವಾಹನಗಳಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಿದೆ‌ ಇದೀಗ ಹೆಬ್ಬಾವಿನ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು