4:49 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ ಕಸ ತೆರವು

02/07/2024, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಬಯಲಾಗಿದೆ.ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಚರ್ ಡಿ.ವಿ ರೇಣುಕಾ ಮಾತನಾಡಿ’ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಹಾಸನ ಮೂಲದ ಎಳೆನೀರು ವಾಹನದ ಚಾಲಕ ವಾಹನದಲ್ಲಿದ್ದ ಕಸವನ್ನು ಘಾಟಿಯಲ್ಲಿ ಬಿಸಾಕಿ ಮಂಗಳೂರು ಭಾಗದಿಂದ ಕೊಟ್ಟಿಗೆಹಾರ ಕಡೆಗೆ ತೆರಳಿದ್ದ. ಅದರ ಜಾಡು ಹಿಡಿದು ಚಾರ್ಮಾಡಿ ಘಾಟಿಗೆ ಗಸ್ತಿನಲ್ಲಿದ್ದ ಪಿಎಸ್ ಐ ವಾಹನವನ್ನು ಗೇಟ್ ನಲ್ಲಿ ಹಿಡಿದು ವಾಪಾಸ್ ಕರೆ ತಂದು ಅದೇ ಕಸವನ್ನು ತುಂಬಿಸಿ ಚಾಲಕನಿಗೆ ಬಣಕಲ್ ಠಾಣೆಯಲ್ಲಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿ ದಂಡ ವಿಧಿಸಿ ಕಸವನ್ನು ಅಲ್ಲಿಂದ ಅವರಿಂದಲೇ ತೆರವು ಗೊಳಿಸಿ ಚಾಲಕನಿಗೆ ತಾನು ಮಾಡಿದ ತಪ್ಪಿನ ಅರಿವು ಮೂಡಿಸಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಇದರಿಂದ ಇತರ ವಾಹನದವರು ಈ ರೀತಿ ಮಾಡದಂತೆ ಜಾಗೃತಿ ಮೂಡಿಸಿದ ಪೊಲೀಸರ ಕ್ರಮವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು