7:38 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಅಡ್ಡಗಟ್ಟಿ ದರೋಡೆ: ಬೈಕ್ ನಲ್ಲಿ ಬಂದ ಮುಸುಕುದಾರಿಗಳಿಂದ 1.61 ಲಕ್ಷ ರೂ. ಲೂಟಿ

07/02/2025, 07:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ನಲ್ಲಿ ಬುಧವಾರ ನಡುರಾತ್ರಿ ಚಲಿಸುತ್ತಿದ್ದ ಲಾರಿಯನ್ನು ಮುಸುಕುದಾರಿಗಳು ಅಡ್ಡಗಟ್ಟಿ 1.61 ಲಕ್ಷವನ್ನು ದೋಚಿ ಪರಾರಿಯಾಗಿದ್ದಾರೆ.


ಬೈಕ್ ನಲ್ಲಿ ಬಂದ ಮುಸುಕುದಾರಿಗಳು ಕೊಟ್ಟಿಗೆಹಾರ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯನ್ನು ಅಣ್ಣಪ್ಪ ದೇವಸ್ಥಾನದಿಂದ ಎರಡು ಕಿ.ಮೀ. ಹಿಂದೆಯೇ ತಡೆದು ಲಾರಿಯ ಚಾಲಕನ ಬದಿಯ ಗಾಜು ಪುಡಿಮಾಡಿ ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ವಾಹನದ ಚಾಲಕ ಸಲಾಂ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಬಣಕಲ್ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು