3:46 AM Saturday18 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್‌: ಧರ್ಮಸ್ಥಳ ಪ್ರಕರಣದ ಎಸ್ ಐಟಿ ತನಿಖಾಧಿಕಾರಿ ಎಸ್‌ಪಿ ಸೈಮನ್ ಕಾರು ಪಲ್ಟಿ

16/06/2026, 18:41

ಮಂಗಳೂರು(reporterkarnataka.com): ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.


ಬೆಳ್ತಂಗಡಿ ಎಸ್‌ಐಟಿ ಕಚೇರಿಯಿಂದ ಎಸ್ಪಿ ಸಿ.ಎ. ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ ಧರ್ಮಸ್ಥಳ ಪ್ರಕರಣದ ಸಾಕ್ಷಿ ಚಿನ್ನಯ್ಯ ಹೈಕೋರ್ಟ್ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಇಂದು ಮಧ್ಯಾಹ್ನ ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪೊಲೀಸ್ ಇಲಾಖೆಯ ಕಾರು ಪಲ್ಟಿಯಾಗಿದೆ.ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯ ವಾಗಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು