9:33 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಚಾತುರ್ಮಾಸ ಪ್ರಯುಕ್ತ ಕಾಶೀ ಮಠಾಧೀಶರ ಪುರ ಪ್ರವೇಶ: ಮಂಗಳೂರಿನಲ್ಲಿ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ

09/07/2022, 22:54

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):  ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತಾಚರಣೆಯು ಜುಲೈ 18ರಿಂದ  ಈ ಬಾರಿ ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದ್ದು, ಈ ಪ್ರಯುಕ್ತ ಶ್ರೀಗಳವರ ಪುರ ಪ್ರವೇಶ ಶನಿವಾರ ನಗರದ ರಥಬೀದಿಯಲ್ಲಿ ನಡೆಯಿತು. 

ಶ್ರೀಗಳವರು ಕೊಂಚಾಡಿ ಮೊಕ್ಕಾಂ ನಿಂದ ಆಗಮಿಸಿದ್ದು ಶ್ರೀಗಳವರಿಗೆ ಭವ್ಯ ಪೂರ್ಣಕುಂಭ ಸ್ವಾಗತ ನೀಡಲಾಯಿತು.  ಪುರ ಪ್ರವೇಶ ಕಾರ್ಯಕ್ರಮವು ಸ್ವದೇಶೀ ಸ್ಟೋರ್ಸ್ ಬಳಿಯಿಂದ ಪ್ರಾರಂಭಗೊಂಡು ಶ್ರೀ ದೇವಳದ ವರೆಗೆ ನಡೆಯಿತು. ಈ  ಸಂದರ್ಭದಲ್ಲಿ ವಿಶೇಷ ಚಂಡೆವಾದನ, ವಾರ್ಕರಿ ತಂಡದಿಂದ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನೆ ಬಳಿಕ ಶ್ರೀಗಳವರು ಶ್ರೀ ದೇವರ ದರ್ಶನ ಪಡೆದು , ದೇವಳದ ಆಡಳಿತ ಮಂಡಳಿ ಯ ಪದಾಧಿಕಾರಿಗಳು ಪಾದಪೂಜೆ ನೆರವೇರಿಸಿದರು .  

ಇತ್ತೀಚಿನ ಸುದ್ದಿ

ಜಾಹೀರಾತು