9:33 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಚೌಳೂರು ಶ್ರೀ ವೀರಭದ್ರೇಶ್ವರ ಜಾತ್ರೆ ರಥೋತ್ಸವ ಸಂಪನ್ನ: ಸೊಬನೇ ಪದ ಹಾಡುತ್ತಾ ರಥ ಎಳೆದ ಭಕ್ತ ಸಮೂಹ

04/01/2024, 21:29

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚೌಳೂರು ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಇಂದು ಭಕ್ತರ ಸಮ್ಮುಖದಲ್ಲಿ ಸಕಲ ವೈಭವದೊಂದಿಗೆ ಸಂಭ್ರಮ- ಸಡಗರದಲ್ಲಿ ಅದ್ದೂರಿಯಾಗಿ ನಡೆಯಿತು.
ರಥ ಕಂಗೊಳಿಸುವ ತರಹ ಹೂವಿನ ಅಲಂಕಾರ ಮಾಡಲಾಯಿತು. ಡೊಳ್ಳು, ವಾದ್ಯ ಕುಣಿತ ಮಹಿಳೆಯರು ದೈವದ ಸೊಬನೇ ಪದಗಳನ್ನು ಹೇಳುತ್ತಾ ರಥ ಎಳೆದರು. ಮುಕ್ತಿ ಬಾವುಟ ಹರಾಜು ಒಂದು ಲಕ್ಷದ ಮೂವತ್ತು ಸಾವಿರಕ್ಕೆ ವಿ. ರಾಜಣ್ಣ ಅವರು ತಗೆದುಕೊಂಡರು.



ಈ ಜಾತ್ರೆಗೆ ಶಾಸಕ ಟಿ.ರಘುಮೂರ್ತಿ,ಪಂಚಾಯಿತಿಯ ಮುಖಂಡರುಗಳು, ಗಣ್ಯರಾದ ಶಶಿಧರ್ ಜಿ ಟಿ., ಪರಶುರಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಭಾಗಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು