4:42 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಚೌಳೂರು ಶ್ರೀ ವೀರಭದ್ರೇಶ್ವರ ಜಾತ್ರೆ ರಥೋತ್ಸವ ಸಂಪನ್ನ: ಸೊಬನೇ ಪದ ಹಾಡುತ್ತಾ ರಥ ಎಳೆದ ಭಕ್ತ ಸಮೂಹ

04/01/2024, 21:29

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚೌಳೂರು ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಇಂದು ಭಕ್ತರ ಸಮ್ಮುಖದಲ್ಲಿ ಸಕಲ ವೈಭವದೊಂದಿಗೆ ಸಂಭ್ರಮ- ಸಡಗರದಲ್ಲಿ ಅದ್ದೂರಿಯಾಗಿ ನಡೆಯಿತು.
ರಥ ಕಂಗೊಳಿಸುವ ತರಹ ಹೂವಿನ ಅಲಂಕಾರ ಮಾಡಲಾಯಿತು. ಡೊಳ್ಳು, ವಾದ್ಯ ಕುಣಿತ ಮಹಿಳೆಯರು ದೈವದ ಸೊಬನೇ ಪದಗಳನ್ನು ಹೇಳುತ್ತಾ ರಥ ಎಳೆದರು. ಮುಕ್ತಿ ಬಾವುಟ ಹರಾಜು ಒಂದು ಲಕ್ಷದ ಮೂವತ್ತು ಸಾವಿರಕ್ಕೆ ವಿ. ರಾಜಣ್ಣ ಅವರು ತಗೆದುಕೊಂಡರು.



ಈ ಜಾತ್ರೆಗೆ ಶಾಸಕ ಟಿ.ರಘುಮೂರ್ತಿ,ಪಂಚಾಯಿತಿಯ ಮುಖಂಡರುಗಳು, ಗಣ್ಯರಾದ ಶಶಿಧರ್ ಜಿ ಟಿ., ಪರಶುರಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಭಾಗಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು