10:28 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಚೆನ್ನೈ; 542 ಕೋಟಿ ಅಕ್ರಮ ಹಣ ವರ್ಗಾವಣೆ; ಚೆನ್ನೈ ಉದ್ಯಮಿ ಬಂಧಿಸಿದ ಈಡಿ

05/03/2022, 17:52

ಚೆನ್ನೈ(reporterkarnataka.com): 542 ಕೋಟಿ ರೂಪಾಯಿ ಮೊತ್ತದ  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಚೆನ್ನೈ ಮೂಲದ ಕೋಸ್ಟಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಸಿಇಪಿಎಲ್) ಪ್ರವರ್ತಕ ಅಹ್ಮದ್ ಎಆರ್ ಬುಹಾರಿ ಅವರನ್ನು ಜಾರಿ ನಿರ್ದೇಶನಾಲಯ(ಈಡಿ) ಬಂಧಿಸಿದೆ.

ಅಹ್ಮದ್ ಅವರು ಆಮದು ಮಾಡಿಕೊಂಡ ಕಲ್ಲಿದ್ದಲಿನ ಬೆಲೆ  ಹೆಚ್ಚಳ ಮಾಡಿ, ನಂತರ ಅದನ್ನು ಸಾರ್ವಜನಿಕ ವಲಯದ ಉದ್ಯಮಗಳಿಗೆ (ಪಿಎಸ್‌ಯು) ಪೂರೈಸಲಾಗಿದೆ ಎಂದು ಈಡಿ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.

ಕಲ್ಲಿದ್ದಲನ್ನು  ಸಿಇಪಿಎಲ್  ನಿಂದ ನೇರವಾಗಿ ಅಥವಾ ಮಿನರಲ್ಸ್ ಮತ್ತು ಮೆಟಲ್ಸ್ ಟ್ರೇಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಂಎಂಟಿಸಿ) ಮೂಲಕ ಸರಬರಾಜು ಮಾಡಲ್ಪಟ್ಟಿದೆ, ಇದು ಕಡಿಮೆ ಕ್ಯಾಲೋರಿಫಿಕ್ ಮೌಲ್ಯವನ್ನು ಹೊಂದಿದೆ.

ಮಾದರಿ ಹಾಗೂ  ವಿಶ್ಲೇಷಣೆಯ (ಸಿಒಎಸ್ ಎ) ನಕಲಿ ಪ್ರಮಾಣಪತ್ರವನ್ನು ಸಲ್ಲಿಸುವ ಮೂಲಕ ಬುಹಾರಿ ಕಲ್ಲಿದ್ದಲಿನ ಗುಣಮಟ್ಟದ ಬಗ್ಗೆ ಮಾಹಿತಿಯನ್ನು ಮುಚ್ಚಿಟ್ಟಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.

ಈ ಕೆಳ ದರ್ಜೆಯ ಕಲ್ಲಿದ್ದಲಿಗೆ ಅಧಿಕ ಬೆಲೆ ನೀಡಿ ಬುಹಾರಿ 548 ಕೋಟಿ ರೂ.ಗಳನ್ನು ಗಳಿಸಿದ್ದಾರೆ. ಯುಎಇಯಲ್ಲಿನ ಸಿಇಪಿಎಲ್ ಮತ್ತು ಸಿಎನ್‌ಒ ಗ್ರೂಪ್ ಘಟಕಗಳ ಮೂಲಕ ಹಣವನ್ನು ಬೇರೆಡೆಗೆ ತಿರುಗಿಸಿದ್ದಾರೆ ಎಂದು ಈಡಿ ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು