11:56 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಅಧಿವೇಶನ ವೀಕ್ಷಣೆಗೆ ಬಂದ ಕಬಡ್ಡಿ ವಿಶ್ವಕಪ್ ನಲ್ಲಿ ಚಿನ್ನ ಗೆದ್ದ ಧನಲಕ್ಷ್ಮಿ: ಮುಖ್ಯಮಂತ್ರಿ ಅಭಿನಂದನೆ

09/12/2025, 18:35

ಬೆಳಗಾವಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಅಭಿನಂದಿಸಿದರು.
ಅಧಿವೇಶನ ವೀಕ್ಷಣೆಗೆ ಬಂದಿದ್ದ ಧನಲಕ್ಷ್ಮಿ ಪೂಜಾರಿ ಮತ್ತು ಇವರ ತರಬೇತುದಾರರನ್ನು ಸ್ವಾಗತಿಸಿ ಅಭಿನಂಧನಾ ನುಡಿಗಳನ್ನು ಆಡಿದರು.
ಈಗಾಗಲೇ ಸರ್ಕಾರ ಧನಲಕ್ಷ್ಮಿ ಅವರಿಗೆ ಐದು ಲಕ್ಷ ನಗದು‌ ನೀಡಿ ಪ್ರತಿಭೆಯನ್ನು ಗೌರವಿಸಿರುವುದನ್ನು ಮುಖ್ಯಮಂತ್ರಿಗಳು ಸ್ಮರಿಸಿ ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು