8:17 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ದಿನವಿಡೀ ಧಾರಾಕಾರ ಜಡಿಮಳೆ: ಚಾರ್ಮಾಡಿ ಘಾಟಿಯಲ್ಲಿ ಮಂಜು ಮುಸುಕಿದ ವಾತಾವರಣ

10/06/2023, 22:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ ಸುತ್ತಮುತ್ತ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿ ದಿನವಿಡೀ ದಾರಾಕಾರ ಮಳೆಯಾಗುತ್ತಿದೆ.
ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಭಾಗದಲ್ಲೂ ಮಂಜು ಮುಸುಕಿನ ವಾತಾವರಣವಿದ್ದು ಮುಂಗಾರು ಮಳೆ ಆರಂಭವಾದಂತೆ ಭಾಸವಾಗಿದೆ. ಸುರಿಯುತ್ತಿರುವ ಜಡಿ ಮಳೆಯಿಂದ ವಾತಾವರಣ ತಂಪಾಗಿದ್ದು ಕೃಷಿಗೆ ಅನುಕೂಲವಾಗಿದೆ.ಹದ ಮಳೆಯಾಗುತ್ತಿರುವುದರಿಂದ ಮನೆ ನಿರ್ಮಾಣ ಕಾರ್ಯಗಳು ವಿಳಂಬವಾಗಿದೆ.ಕೊಟ್ಟಿಗೆಹಾರದಲ್ಲಿ ಜಡಿ ಮಳೆ ಸುರಿಯುತ್ತಿರುವುದರಿಂದ ಕಾಫಿ ತೋಟಗಳಿಗೆ ಗೊಬ್ಬರ ಹಾಕಲು ಸಕಾಲವಾಗಿದೆ.


ಚಾರ್ಮಾಡಿ ಘಾಟ್ನಲ್ಲೀ ಮಂಜು ಮುಸುಕಿನ ವಾತಾವರಣ ಇರುವುದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ.ಚಂಡ ಮಾರುತದ ವೈಪರೀತ್ಯದಿಂದ ಮಳೆಯಾಗುತ್ತಿದ್ದು ಜನರು ಮಳೆಗಾಲಕ್ಕೆ ಸಿದ್ದರಾಗುವ ಮುನ್ನವೆ ಬಂದ ಮಳೆಯಿಂದ ಕಟ್ಟಡ ಕಾರ್ಮಿಕರಿಗೆ ಕೆಲಸ ನಿರ್ವಹಿಸಲು ತೊಂದರೆ ಉಂಟಾಯಿತು.ಜಡಿಮಳೆಯಿಂದ ಕೃಷಿ ಚಟುವಟಿಕೆಗಳು ಗರಿಗೆದರಿವೆ.ಮಳೆಯಿಂದ ಯಾವುದೇ ಹಾನಿ ಸಂಭವಿಸಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು