7:49 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ರಸ್ತೆ ಕಾಮಗಾರಿ ಜತೆ ಕೆಟ್ಟು ನಿಂತ ಲಾರಿ; ತಾಸುಗಟ್ಟಲೆ ಟ್ರಾಫಿಕ್ ಜಾಮ್; ಜನರ ಪರದಾಟ

24/01/2022, 13:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಜತೆಗೆ ರಸ್ತೆಯಲ್ಲೇ ಕೆಟ್ಟು ನಿಂತ ಲಾರಿಯ ಹಿನ್ನೆಲೆಯಲ್ಲಿ ನಗರದ ಪವಿತ್ರವನದ ಬಳಿ ಟ್ರಾಫಿಕ್ ಜಾಮ್ ಉಂಟಾಗಿ ಸುಮಾರು 2 ಕಿಲೋಮೀಟರ್  ಉದ್ದಕ್ಕೆ ವಾಹನಗಳ ಸಾಲು ನಿಂತು ಕಚೇರಿ ಕೆಲಸಕ್ಕೆ ಹೋಗುವವರು ಪರದಾಡಿದ ಬೇಕಾದ ಘಟನೆ ಸೋಮವಾರ ನಡೆಯಿತು.


ನಗರದ ಪವಿತ್ರವನದ ಬಳಿಯಿಂದ ಲಕ್ಯಾ ಕ್ರಾಸ್ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿ ತಾಸುಗಟ್ಟಲೆ ವಾಹನ ಸವಾರರು ರಸ್ತೆಯಲ್ಲಿ ಕಾಯಬೇಕಾಯಿತು.

ರಸ್ತೆ ಕಾಮಗಾರಿ ಮಾಡುತ್ತಿರುವವರಿಗೆ ಜನರು ಹಿಡಿ ಶಾಪ ಹಾಕಿದರು.


ಚಿಕ್ಕಮಗಳೂರು ನಗರದ ಹೊರವಲಯದ ಪವಿತ್ರವನ, ಲಕ್ಯಾ ಕ್ರಾಸ್ ಬಳಿ ಟ್ರಾಫಿಕ್ ಜಾಮ್ ಉಂಟಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು