9:57 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 3 ವರ್ಷ ಕಳೆದರೂ ಸಿಗದ ಪರಿಹಾರ; ದಯಾ ಮರಣಕ್ಕೆ ರಾಷ್ಟ್ರಪತಿಗೆ ಪತ್ರ ಬರೆದ 5 ಕುಟುಂಬ

26/04/2022, 09:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಮನೆಯಲ್ಲಿ 2019ರಲ್ಲಿ ಉಂಟಾದ ಪ್ರವಾಹದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ

5 ಮನೆಗಳಿಗೆ ಇದುವರೆಗೆ ಪರಿಹಾರ ದೊರಕದಿರುವ ಹಿನ್ನೆಲೆಯಲ್ಲಿ ಈ 5 ಕುಟುಂಬಗಳು ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸುವದು.

ಮನೆ ಸಂಪೂರ್ಣ ಕೊಚ್ಚಿ ಹೋಗಿದ್ದಲ್ಲದೆ,ಬದುಕಿಗೆ ಆಧಾರವಾಗಿದ್ದ ತೋಟ-ಗದ್ದೆಗಳು ನಾಶವಾಗಿದ್ದವು. ಅಂದಿನ ಮುಖ್ಯಮಂತ್ರಿ

ಯಡಿಯೂರಪ್ಪ ಅವರು ಗ್ರಾಮಕ್ಕೆ ಆಗಮಿಸಿ ಪರಿಹಾರದ ಭರವಸೆ ನೀಡಿದ್ದರು.

ಖುದ್ದು ಮಲೆಮನೆ ಗ್ರಾಮಕ್ಕೆ ಆಗಮಿಸಿ ಪರ್ಯಾಯ ಬದುಕು ಕಟ್ಟಿಕೊಡುವ ಮಾತು ಕೊಟ್ಟಿದ್ದರು.

ಆ ಬಳಿಕ ಸಂಬಂಧಪಟ್ಟ ಜನಪ್ರತಿನಿಧಿಗಳು-ಅಧಿಕಾರಿಗಳ ಕಚೇರಿಗಳಿಗೆ ಅಲೆದು ಅಲೆದು ಸಂತ್ರಸ್ತರು ಸುಸ್ತಾಗಿದ್ದಾರೆ.

ಸತತ ಮೂರು ವರ್ಷ ಹೋರಾಟ ಮಾಡಿದ್ರೂ ಪರಿಹಾರ ಸಿಗಲಿಲ್ಲ. ಇದೀಗ ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಸಂತ್ರಸ್ತರು ಮನವಿ ಮಾಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು