10:51 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 3 ವರ್ಷ ಕಳೆದರೂ ಸಿಗದ ಪರಿಹಾರ; ದಯಾ ಮರಣಕ್ಕೆ ರಾಷ್ಟ್ರಪತಿಗೆ ಪತ್ರ ಬರೆದ 5 ಕುಟುಂಬ

26/04/2022, 09:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಮನೆಯಲ್ಲಿ 2019ರಲ್ಲಿ ಉಂಟಾದ ಪ್ರವಾಹದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ

5 ಮನೆಗಳಿಗೆ ಇದುವರೆಗೆ ಪರಿಹಾರ ದೊರಕದಿರುವ ಹಿನ್ನೆಲೆಯಲ್ಲಿ ಈ 5 ಕುಟುಂಬಗಳು ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸುವದು.

ಮನೆ ಸಂಪೂರ್ಣ ಕೊಚ್ಚಿ ಹೋಗಿದ್ದಲ್ಲದೆ,ಬದುಕಿಗೆ ಆಧಾರವಾಗಿದ್ದ ತೋಟ-ಗದ್ದೆಗಳು ನಾಶವಾಗಿದ್ದವು. ಅಂದಿನ ಮುಖ್ಯಮಂತ್ರಿ

ಯಡಿಯೂರಪ್ಪ ಅವರು ಗ್ರಾಮಕ್ಕೆ ಆಗಮಿಸಿ ಪರಿಹಾರದ ಭರವಸೆ ನೀಡಿದ್ದರು.

ಖುದ್ದು ಮಲೆಮನೆ ಗ್ರಾಮಕ್ಕೆ ಆಗಮಿಸಿ ಪರ್ಯಾಯ ಬದುಕು ಕಟ್ಟಿಕೊಡುವ ಮಾತು ಕೊಟ್ಟಿದ್ದರು.

ಆ ಬಳಿಕ ಸಂಬಂಧಪಟ್ಟ ಜನಪ್ರತಿನಿಧಿಗಳು-ಅಧಿಕಾರಿಗಳ ಕಚೇರಿಗಳಿಗೆ ಅಲೆದು ಅಲೆದು ಸಂತ್ರಸ್ತರು ಸುಸ್ತಾಗಿದ್ದಾರೆ.

ಸತತ ಮೂರು ವರ್ಷ ಹೋರಾಟ ಮಾಡಿದ್ರೂ ಪರಿಹಾರ ಸಿಗಲಿಲ್ಲ. ಇದೀಗ ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಸಂತ್ರಸ್ತರು ಮನವಿ ಮಾಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು