3:34 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 3 ವರ್ಷ ಕಳೆದರೂ ಸಿಗದ ಪರಿಹಾರ; ದಯಾ ಮರಣಕ್ಕೆ ರಾಷ್ಟ್ರಪತಿಗೆ ಪತ್ರ ಬರೆದ 5 ಕುಟುಂಬ

26/04/2022, 09:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಮನೆಯಲ್ಲಿ 2019ರಲ್ಲಿ ಉಂಟಾದ ಪ್ರವಾಹದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ

5 ಮನೆಗಳಿಗೆ ಇದುವರೆಗೆ ಪರಿಹಾರ ದೊರಕದಿರುವ ಹಿನ್ನೆಲೆಯಲ್ಲಿ ಈ 5 ಕುಟುಂಬಗಳು ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸುವದು.

ಮನೆ ಸಂಪೂರ್ಣ ಕೊಚ್ಚಿ ಹೋಗಿದ್ದಲ್ಲದೆ,ಬದುಕಿಗೆ ಆಧಾರವಾಗಿದ್ದ ತೋಟ-ಗದ್ದೆಗಳು ನಾಶವಾಗಿದ್ದವು. ಅಂದಿನ ಮುಖ್ಯಮಂತ್ರಿ

ಯಡಿಯೂರಪ್ಪ ಅವರು ಗ್ರಾಮಕ್ಕೆ ಆಗಮಿಸಿ ಪರಿಹಾರದ ಭರವಸೆ ನೀಡಿದ್ದರು.

ಖುದ್ದು ಮಲೆಮನೆ ಗ್ರಾಮಕ್ಕೆ ಆಗಮಿಸಿ ಪರ್ಯಾಯ ಬದುಕು ಕಟ್ಟಿಕೊಡುವ ಮಾತು ಕೊಟ್ಟಿದ್ದರು.

ಆ ಬಳಿಕ ಸಂಬಂಧಪಟ್ಟ ಜನಪ್ರತಿನಿಧಿಗಳು-ಅಧಿಕಾರಿಗಳ ಕಚೇರಿಗಳಿಗೆ ಅಲೆದು ಅಲೆದು ಸಂತ್ರಸ್ತರು ಸುಸ್ತಾಗಿದ್ದಾರೆ.

ಸತತ ಮೂರು ವರ್ಷ ಹೋರಾಟ ಮಾಡಿದ್ರೂ ಪರಿಹಾರ ಸಿಗಲಿಲ್ಲ. ಇದೀಗ ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಸಂತ್ರಸ್ತರು ಮನವಿ ಮಾಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು