5:36 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 3 ವರ್ಷ ಕಳೆದರೂ ಸಿಗದ ಪರಿಹಾರ; ದಯಾ ಮರಣಕ್ಕೆ ರಾಷ್ಟ್ರಪತಿಗೆ ಪತ್ರ ಬರೆದ 5 ಕುಟುಂಬ

26/04/2022, 09:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲೆಮನೆಯಲ್ಲಿ 2019ರಲ್ಲಿ ಉಂಟಾದ ಪ್ರವಾಹದಿಂದ ಸಂಪೂರ್ಣ ಕೊಚ್ಚಿ ಹೋಗಿದ್ದ

5 ಮನೆಗಳಿಗೆ ಇದುವರೆಗೆ ಪರಿಹಾರ ದೊರಕದಿರುವ ಹಿನ್ನೆಲೆಯಲ್ಲಿ ಈ 5 ಕುಟುಂಬಗಳು ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸುವದು.

ಮನೆ ಸಂಪೂರ್ಣ ಕೊಚ್ಚಿ ಹೋಗಿದ್ದಲ್ಲದೆ,ಬದುಕಿಗೆ ಆಧಾರವಾಗಿದ್ದ ತೋಟ-ಗದ್ದೆಗಳು ನಾಶವಾಗಿದ್ದವು. ಅಂದಿನ ಮುಖ್ಯಮಂತ್ರಿ

ಯಡಿಯೂರಪ್ಪ ಅವರು ಗ್ರಾಮಕ್ಕೆ ಆಗಮಿಸಿ ಪರಿಹಾರದ ಭರವಸೆ ನೀಡಿದ್ದರು.

ಖುದ್ದು ಮಲೆಮನೆ ಗ್ರಾಮಕ್ಕೆ ಆಗಮಿಸಿ ಪರ್ಯಾಯ ಬದುಕು ಕಟ್ಟಿಕೊಡುವ ಮಾತು ಕೊಟ್ಟಿದ್ದರು.

ಆ ಬಳಿಕ ಸಂಬಂಧಪಟ್ಟ ಜನಪ್ರತಿನಿಧಿಗಳು-ಅಧಿಕಾರಿಗಳ ಕಚೇರಿಗಳಿಗೆ ಅಲೆದು ಅಲೆದು ಸಂತ್ರಸ್ತರು ಸುಸ್ತಾಗಿದ್ದಾರೆ.

ಸತತ ಮೂರು ವರ್ಷ ಹೋರಾಟ ಮಾಡಿದ್ರೂ ಪರಿಹಾರ ಸಿಗಲಿಲ್ಲ. ಇದೀಗ ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಸಂತ್ರಸ್ತರು ಮನವಿ ಮಾಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು