3:36 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 4 ವರ್ಷಗಳ ಬಳಿಕ ದತ್ತಾತ್ರೇಯ ವಿಗ್ರಹ ಆಗಮನ; ಪೊಲೀಸ್ ಬೆಂಗಾವಲು

11/11/2022, 06:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಲ್ಕು ವರ್ಷಗಳ ಬಳಿಕ ಚಿಕ್ಕಮಗಳೂರು ನಗರಕ್ಕೆ ದತ್ತಾತ್ರೇಯನ ವಿಗ್ರಹ ಆಗಮನವಾಗಿದೆ.


ನಾಲ್ಕು ವರ್ಷದ ಹಿಂದೆ ಶೋಭಾಯಾತ್ರೆಗೆ ಅನುಮತಿ‌ ನೀಡದೆ ಜಿಲ್ಲಾಡಳಿತ ವಶಕ್ಕೆ ಪಡೆದಿತ್ತು. ಭಕ್ತರು ಕಾಳಿ ಮಠಕ್ಕೆ ದತ್ತ ವಿಗ್ರಹ ಒಯ್ದಿದ್ದರು. ಈ ಬಾರಿಯ ದತ್ತಮಾಲಾ ಅಭಿಯಾನದಲ್ಲಿ ಶೋಭಾಯಾತ್ರೆಗಾಗಿ ವಿಗ್ರಹವನ್ನು ತರಲಾಗಿದೆ.
ಪೊಲೀಸರ ಬೆಂಗಾವಲಿನಲ್ಲಿ ಚಿಕ್ಕಮಗಳೂರು ನಗರಕ್ಕೆ ವಿಗ್ರಹ ಆಗಮನವಾಗಿದೆ. ನವೆಂಬರ್ 13 ರಂದು ಶೋಭಾಯಾತ್ರೆಯಲ್ಲಿ ಮೆರವಣಿಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು