9:15 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: 4 ವರ್ಷಗಳ ಬಳಿಕ ದತ್ತಾತ್ರೇಯ ವಿಗ್ರಹ ಆಗಮನ; ಪೊಲೀಸ್ ಬೆಂಗಾವಲು

11/11/2022, 06:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಲ್ಕು ವರ್ಷಗಳ ಬಳಿಕ ಚಿಕ್ಕಮಗಳೂರು ನಗರಕ್ಕೆ ದತ್ತಾತ್ರೇಯನ ವಿಗ್ರಹ ಆಗಮನವಾಗಿದೆ.


ನಾಲ್ಕು ವರ್ಷದ ಹಿಂದೆ ಶೋಭಾಯಾತ್ರೆಗೆ ಅನುಮತಿ‌ ನೀಡದೆ ಜಿಲ್ಲಾಡಳಿತ ವಶಕ್ಕೆ ಪಡೆದಿತ್ತು. ಭಕ್ತರು ಕಾಳಿ ಮಠಕ್ಕೆ ದತ್ತ ವಿಗ್ರಹ ಒಯ್ದಿದ್ದರು. ಈ ಬಾರಿಯ ದತ್ತಮಾಲಾ ಅಭಿಯಾನದಲ್ಲಿ ಶೋಭಾಯಾತ್ರೆಗಾಗಿ ವಿಗ್ರಹವನ್ನು ತರಲಾಗಿದೆ.
ಪೊಲೀಸರ ಬೆಂಗಾವಲಿನಲ್ಲಿ ಚಿಕ್ಕಮಗಳೂರು ನಗರಕ್ಕೆ ವಿಗ್ರಹ ಆಗಮನವಾಗಿದೆ. ನವೆಂಬರ್ 13 ರಂದು ಶೋಭಾಯಾತ್ರೆಯಲ್ಲಿ ಮೆರವಣಿಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು