12:25 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಜೀಪ್ ಟಾಪನ್ನೇರಿ ಮುಳ್ಳಯ್ಯನಗಿರಿಗೆ ಅಪಾಯಕಾರಿ ಯಾನ; ಯುವ ಜೋಡಿ ವಿರುದ್ಧ ಕೇಸು ದಾಖಲು

31/05/2022, 12:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮುಳ್ಳಯ್ಯನಗಿರಿಗೆ ಜೀಪಿನ ಟಾಪ್ ಮೇಲೆ ಕುಳಿತು ಪ್ರಯಾಣ ಮಾಡುತ್ತಿದ್ದ ಯುವಕ-ಯುವತಿಯರ ಮೇಲೆ ಕೇಸ್ ದಾಖಲಾಗಿದೆ.


ಯುವಕ-ಯುವತಿಯರು ‌ಅಮಲು ಪದಾರ್ಥ ಸೇವಿಸಿ ಮುಳ್ಳಯ್ಯನಗಿರಿಗೆ ಹೋಗುತ್ತಿದ್ದರು ಎಂದು ಹೇಳಲಾಗಿದೆ. ಕೇರ್ ಲೆಸ್ ಆಗಿ ಹೋಗುತ್ತಿದ್ದವರ ವಿರುದ್ಧ NDPS ಕಾಯಿದೆಯಡಿಯಲ್ಲಿ ಕೇಸ್ ಹಾಕಲಾಗಿದೆ.

ಬೊಲೆರೋ ವಾಹನವನ್ನು ಸೀಜ್ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು