4:25 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೋಟಿ ವೆಚ್ಚದ ರಸ್ತೆ 2 ತಿಂಗಳಲ್ಲೇ ಢಮಾರ್!; ಕಳಪೆ ಕಾಮಗಾರಿಯ ನಿಜ ಬಣ್ಣ ಬಯಲು!!

05/08/2022, 18:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂದು

info.reporterkarnataka@gmail.com

ಕೋಟಿ ವೆಚ್ಚ ಮಾಡಿ ಹೊಸತಾಗಿ ನಿರ್ಮಿಸಿದ ಡಾಮರು ರಸ್ತೆ ಎರಡೇ ತಿಂಗಳಲ್ಲಿ ಕಿತ್ತು ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ತಿರುಗುಣ ಗ್ರಾಮದಲ್ಲಿ ನಡೆದಿದೆ.

ಕಳಪೆ ಕಾಮಗಾರಿಯಿಂದ ಕೋಟಿ ವೆಚ್ಚದ ರಸ್ತೆ ಕೆಟ್ಟು ಹೋಗಿದೆ. ಕಿತ್ತು ಬರ್ತೀರೋ ಟಾರ್ ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಸ್ತೆಗೆ ಹಾಕಿದ ಡಾಮರು ಚಾಪೆಯಂತೆ ಎದ್ದೇಳುತ್ತಿದೆ. ಇದನ್ನು ಕಂಡು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.


ರಸ್ತೆ ಮಾಡಲು ತಮ್ಮ ಸ್ವಂತ ಜಮೀನನ್ನು ಕೂಡ ರೈತರು ಬಿಟ್ಟುಕೊಟ್ಟಿದ್ದರು. ಇದೀಗ ಎರಡೇ ಎರಡು ತಿಂಗಳಲ್ಲಿ ಕಳಪೆ ರಸ್ತೆಯ ನಿಜಬಣ್ಣ ಬಯಲಾಗಿದೆ.

ಗುತ್ತಿಗೆದಾರ ಹುಲಿಯಪ್ಪಗೌಡ ಎಂಬುವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗೆ ಕಳಪೆ ಕಾಮಗಾರಿಯ ಕರ್ಮಕಾಂಡ ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು