5:15 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೋಟಿ ವೆಚ್ಚದ ರಸ್ತೆ 2 ತಿಂಗಳಲ್ಲೇ ಢಮಾರ್!; ಕಳಪೆ ಕಾಮಗಾರಿಯ ನಿಜ ಬಣ್ಣ ಬಯಲು!!

05/08/2022, 18:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂದು

info.reporterkarnataka@gmail.com

ಕೋಟಿ ವೆಚ್ಚ ಮಾಡಿ ಹೊಸತಾಗಿ ನಿರ್ಮಿಸಿದ ಡಾಮರು ರಸ್ತೆ ಎರಡೇ ತಿಂಗಳಲ್ಲಿ ಕಿತ್ತು ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ತಿರುಗುಣ ಗ್ರಾಮದಲ್ಲಿ ನಡೆದಿದೆ.

ಕಳಪೆ ಕಾಮಗಾರಿಯಿಂದ ಕೋಟಿ ವೆಚ್ಚದ ರಸ್ತೆ ಕೆಟ್ಟು ಹೋಗಿದೆ. ಕಿತ್ತು ಬರ್ತೀರೋ ಟಾರ್ ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಸ್ತೆಗೆ ಹಾಕಿದ ಡಾಮರು ಚಾಪೆಯಂತೆ ಎದ್ದೇಳುತ್ತಿದೆ. ಇದನ್ನು ಕಂಡು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.


ರಸ್ತೆ ಮಾಡಲು ತಮ್ಮ ಸ್ವಂತ ಜಮೀನನ್ನು ಕೂಡ ರೈತರು ಬಿಟ್ಟುಕೊಟ್ಟಿದ್ದರು. ಇದೀಗ ಎರಡೇ ಎರಡು ತಿಂಗಳಲ್ಲಿ ಕಳಪೆ ರಸ್ತೆಯ ನಿಜಬಣ್ಣ ಬಯಲಾಗಿದೆ.

ಗುತ್ತಿಗೆದಾರ ಹುಲಿಯಪ್ಪಗೌಡ ಎಂಬುವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗೆ ಕಳಪೆ ಕಾಮಗಾರಿಯ ಕರ್ಮಕಾಂಡ ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು