11:35 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕೋಟಿ ವೆಚ್ಚದ ರಸ್ತೆ 2 ತಿಂಗಳಲ್ಲೇ ಢಮಾರ್!; ಕಳಪೆ ಕಾಮಗಾರಿಯ ನಿಜ ಬಣ್ಣ ಬಯಲು!!

05/08/2022, 18:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂದು

info.reporterkarnataka@gmail.com

ಕೋಟಿ ವೆಚ್ಚ ಮಾಡಿ ಹೊಸತಾಗಿ ನಿರ್ಮಿಸಿದ ಡಾಮರು ರಸ್ತೆ ಎರಡೇ ತಿಂಗಳಲ್ಲಿ ಕಿತ್ತು ಹೋದ ಘಟನೆ ಚಿಕ್ಕಮಗಳೂರು ತಾಲೂಕಿನ ತಿರುಗುಣ ಗ್ರಾಮದಲ್ಲಿ ನಡೆದಿದೆ.

ಕಳಪೆ ಕಾಮಗಾರಿಯಿಂದ ಕೋಟಿ ವೆಚ್ಚದ ರಸ್ತೆ ಕೆಟ್ಟು ಹೋಗಿದೆ. ಕಿತ್ತು ಬರ್ತೀರೋ ಟಾರ್ ಕಂಡು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಸ್ತೆಗೆ ಹಾಕಿದ ಡಾಮರು ಚಾಪೆಯಂತೆ ಎದ್ದೇಳುತ್ತಿದೆ. ಇದನ್ನು ಕಂಡು ಸಾರ್ವಜನಿಕರು ಹಿಡಿ ಶಾಪ ಹಾಕುತ್ತಿದ್ದಾರೆ.


ರಸ್ತೆ ಮಾಡಲು ತಮ್ಮ ಸ್ವಂತ ಜಮೀನನ್ನು ಕೂಡ ರೈತರು ಬಿಟ್ಟುಕೊಟ್ಟಿದ್ದರು. ಇದೀಗ ಎರಡೇ ಎರಡು ತಿಂಗಳಲ್ಲಿ ಕಳಪೆ ರಸ್ತೆಯ ನಿಜಬಣ್ಣ ಬಯಲಾಗಿದೆ.

ಗುತ್ತಿಗೆದಾರ ಹುಲಿಯಪ್ಪಗೌಡ ಎಂಬುವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಗುತ್ತಿಗೆದಾರ, ಎಂಜಿನಿಯರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗೆ ಕಳಪೆ ಕಾಮಗಾರಿಯ ಕರ್ಮಕಾಂಡ ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು