3:42 AM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಧ್ಯರಾತ್ರಿ ರಸ್ತೆಯಲ್ಲಿ  ಕಸ ಎಸೆಯುವವರ ಮೈಚಳಿ ಬಿಡಿಸಿದ ಸ್ಥಳೀಯರು 

05/02/2022, 11:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಧ್ಯರಾತ್ರಿ ಕಸ ಹಾಕುವವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಸ್ಥಳೀಯರು ಮೈಚಳಿ ಬಿಡಿಸಿದ ಘಟನೆ ಚಿಕ್ಕಮಗಳೂರು ನಗರದ 26ನೇ ವಾರ್ಡಿನಲ್ಲಿ ನಡೆದಿದೆ. ಸ್ಥಳೀಯ ಯುವಕರು ಕಾದು ಕುಳಿತು ಕಸ ಹಾಕಿದವರಿಂದಲೇ ಕಸ ಬಾಚಿಸಿದ್ದಾರೆ.


ರಾತ್ರಿಯಾಗೋದನ್ನ ಕಾದು ಖಾಲಿ ಜಾಗ, ಲೈಟ್‍ಕಂಬ, ರಸ್ತೆ ಬದಿ ಕಸ ಎಸೆದು ಹೋಗುತ್ತಿದ್ದರು 


ಇದೀಗ ಮಧ್ಯರಾತ್ರಿವರೆಗೂ ಕಾದುಕುಳಿತ ಯುವಕರ ತಂಡ ಕಸ ಹಾಕಿದವರಿಂದಲೇ ಕಸ ಎತ್ತಿಸಿದ್ದಾರೆ. ಮತ್ತೆ ಕಸ ತಂದು ಸುರಿದರೇ ತುಂಬಿಕೊಂಡು ನಿಮ್ಮ ಮನೆ ಬಾಗಿಲಿಗೆ ಹಾಕೋದಾಗಿ ಎಚ್ಚರಿಕೆ ನೀಡಿದ್ದಾರೆ. ಮಧ್ಯರಾತ್ರಿ ರಸ್ತೆಗೆ ಹಾಕೋ ಬದಲು, ಹಗಲಲ್ಲಿ ಬರುವ ಕಸದ ಆಟೋಗಳಿಗೆ ಹಾಕುವಂತೆ ಸಲಹೆ ನೀಡಿದ್ದಾರೆ. ಚಿಕ್ಕಮಗಳೂರು ನಗರವನ್ನ ಸ್ವಚ್ಛವಾಗಿಡುವಂತೆ ಮನವಿ ಸ್ಥಳೀಯರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು