5:18 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ರುದ್ರ ನರ್ತನಕ್ಕೆ ಸಾಲು ಸಾಲು ಮನೆ ಕುಸಿತ; ಹಲವು ಮನೆಗಳಿಗೆ ಹಾನಿ, ಅಪಾರ ಆಸ್ತಿ ನಷ್ಟ

15/07/2022, 23:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು, ಜಿಲ್ಲೆಯಲ್ಲಿ ಹಲವು ಮನೆಗಳು ಸಂಪೂರ್ಣ ನಾಶಗೊಂಡಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆಯಲ್ಲಿ ಎರಡೇ ದಿನಗಳಲ್ಲಿ ಮತ್ತೊಂದು ಮನೆ ಕುಸಿದು ಬಿದ್ದಿದೆ. ಲಲಿತಾ ಮಂಜುನಾಥ ಎಂಬವರಿಗೆ ಸೇರಿದ ಮನೆ ಇದಾಗಿದೆ. ತರುವೆ ಗ್ರಾಮದಲ್ಲಿ ನಾರಾಯಣಮ್ಮ ಎಂಬುವರಿಗೆ ಸೇರಿದ ಮನೆ ಬಿರುಗಾಳಿ ಮಳೆಗೆ ಸಂಪೂರ್ಣ ಹಾನಿಗೀಡಾಗಿದೆ.


ಕೊಟ್ಟಿಗೆಹಾರದ ನಿಸರ್ಗ ಹೊಟೇಲ್ ನ ಬಾರಿ ಗಾಜಿನ ಮುಂಬಾಗಿಲು ಬಿದ್ದು ಪುಡಿಯಾಗಿದೆ. ರಾಮನಗರದಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಮುನಾ ಎಂಬುವರ ಮನೆ ಮೇಲ್ಛಾವಣಿಯ ಹಂಚುಗಳು ಹಾನಿಗೊಳಗಾಗಿದೆ.

ಬಕ್ಕಿ ಗ್ರಾಮದಲ್ಲಿಯೂ ಮನೆಯೊಂದು ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು