8:00 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ರುದ್ರ ನರ್ತನಕ್ಕೆ ಸಾಲು ಸಾಲು ಮನೆ ಕುಸಿತ; ಹಲವು ಮನೆಗಳಿಗೆ ಹಾನಿ, ಅಪಾರ ಆಸ್ತಿ ನಷ್ಟ

15/07/2022, 23:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು, ಜಿಲ್ಲೆಯಲ್ಲಿ ಹಲವು ಮನೆಗಳು ಸಂಪೂರ್ಣ ನಾಶಗೊಂಡಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆಯಲ್ಲಿ ಎರಡೇ ದಿನಗಳಲ್ಲಿ ಮತ್ತೊಂದು ಮನೆ ಕುಸಿದು ಬಿದ್ದಿದೆ. ಲಲಿತಾ ಮಂಜುನಾಥ ಎಂಬವರಿಗೆ ಸೇರಿದ ಮನೆ ಇದಾಗಿದೆ. ತರುವೆ ಗ್ರಾಮದಲ್ಲಿ ನಾರಾಯಣಮ್ಮ ಎಂಬುವರಿಗೆ ಸೇರಿದ ಮನೆ ಬಿರುಗಾಳಿ ಮಳೆಗೆ ಸಂಪೂರ್ಣ ಹಾನಿಗೀಡಾಗಿದೆ.


ಕೊಟ್ಟಿಗೆಹಾರದ ನಿಸರ್ಗ ಹೊಟೇಲ್ ನ ಬಾರಿ ಗಾಜಿನ ಮುಂಬಾಗಿಲು ಬಿದ್ದು ಪುಡಿಯಾಗಿದೆ. ರಾಮನಗರದಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಮುನಾ ಎಂಬುವರ ಮನೆ ಮೇಲ್ಛಾವಣಿಯ ಹಂಚುಗಳು ಹಾನಿಗೊಳಗಾಗಿದೆ.

ಬಕ್ಕಿ ಗ್ರಾಮದಲ್ಲಿಯೂ ಮನೆಯೊಂದು ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು