7:59 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಪವರ್ ಸ್ಟಾರ್ ಪುನೀತ್ ಅಭಿಮಾನಿ ನೇಣು ಬಿಗಿದು ಆತ್ಮಹತ್ಯೆ; ಬಸುರಿ ಪತ್ನಿಯ ಆಕ್ರಂದನ

30/10/2021, 22:25

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.com

ಖ್ಯಾತ ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ನೊಂದು ಚಿಕ್ಕಮಗಳೂರು ಜಿಲ್ಲೆಯ ಶ್ರೀನಿವಾಸ ನಗರದ ರಾಮಪುರದ

ಅಭಿಮಾನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಮಧ್ಯಾಹ್ನ 2.30ರಿಂದ 3.45 ಗಂಟೆ ಅವಧಿಯಲ್ಲಿ ಈ ಘಟನೆ ನಡೆದಿದೆ.

ಶರತ್ ಕುಮಾರ್( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಕೂಲಿ ಕಾರ್ಮಿಕರಾದ ಶರತ್ ಕುಮಾರ್ ಅವರು ಪುನೀತ್ ರಾಜಕುಮಾರ್ ಅವರ ಅಭಿಮಾನಿಯಾಗಿದ್ದು ನಿನ್ನೆಯಿಂದ ಟಿವಿ ನೋಡಿ ತುಂಬಾ ಬೇಸರದಲ್ಲಿದ್ದರು. ಈ ದಿನ ಮನೆಯ ರೂಮಿನ ಕೋಣೆಯಲ್ಲಿ ಸೀರೆಯಿಂದ ಫ್ಯಾನಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ವಿವಾಹಿತರಾದ ಅವರಿಗೆ ಹೆಂಡತಿ, ಒಂದೂವರೆ ವರ್ಷದ ಹೆಣ್ಣು ಮಗುವಿದ್ದು, ಈತನ ಪತ್ನಿ ಪುನಃ ಗರ್ಭಿಣಿ ಆಗಿರುತ್ತಾರೆ. ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ.

ಇವರ ಸಂಬಂಧಿಕರು ತಮಿಳುನಾಡಿನಲ್ಲಿ ಇದ್ದು ನಾಳೆ ಬಂದ ನಂತರ ಅಂತ್ಯಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು