6:25 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಪವರ್ ಸ್ಟಾರ್ ಪುನೀತ್ ಅಭಿಮಾನಿ ನೇಣು ಬಿಗಿದು ಆತ್ಮಹತ್ಯೆ; ಬಸುರಿ ಪತ್ನಿಯ ಆಕ್ರಂದನ

30/10/2021, 22:25

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.com

ಖ್ಯಾತ ನಟ ಪುನೀತ್ ರಾಜ್ ಕುಮಾರ್ ನಿಧನದಿಂದ ನೊಂದು ಚಿಕ್ಕಮಗಳೂರು ಜಿಲ್ಲೆಯ ಶ್ರೀನಿವಾಸ ನಗರದ ರಾಮಪುರದ

ಅಭಿಮಾನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶನಿವಾರ ಮಧ್ಯಾಹ್ನ 2.30ರಿಂದ 3.45 ಗಂಟೆ ಅವಧಿಯಲ್ಲಿ ಈ ಘಟನೆ ನಡೆದಿದೆ.

ಶರತ್ ಕುಮಾರ್( 30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ಕೂಲಿ ಕಾರ್ಮಿಕರಾದ ಶರತ್ ಕುಮಾರ್ ಅವರು ಪುನೀತ್ ರಾಜಕುಮಾರ್ ಅವರ ಅಭಿಮಾನಿಯಾಗಿದ್ದು ನಿನ್ನೆಯಿಂದ ಟಿವಿ ನೋಡಿ ತುಂಬಾ ಬೇಸರದಲ್ಲಿದ್ದರು. ಈ ದಿನ ಮನೆಯ ರೂಮಿನ ಕೋಣೆಯಲ್ಲಿ ಸೀರೆಯಿಂದ ಫ್ಯಾನಿಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ವಿವಾಹಿತರಾದ ಅವರಿಗೆ ಹೆಂಡತಿ, ಒಂದೂವರೆ ವರ್ಷದ ಹೆಣ್ಣು ಮಗುವಿದ್ದು, ಈತನ ಪತ್ನಿ ಪುನಃ ಗರ್ಭಿಣಿ ಆಗಿರುತ್ತಾರೆ. ಪತ್ನಿಯ ಆಕ್ರಂದನ ಮುಗಿಲು ಮುಟ್ಟಿದೆ.

ಇವರ ಸಂಬಂಧಿಕರು ತಮಿಳುನಾಡಿನಲ್ಲಿ ಇದ್ದು ನಾಳೆ ಬಂದ ನಂತರ ಅಂತ್ಯಸಂಸ್ಕಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು