1:18 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ

19/04/2025, 20:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಘಟನೆಯ ಕುರಿತು ಪೇಜಾವರ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಮನಸ್ಸಿಗೆ ತುಂಬಾ ಖೇದ ಆಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಸೇರಿದ ಅಂಶವಾದ್ರೆ ಎಲ್ಲಾ ಕಡೆ ಇರಬೇಕಿತ್ತು. ವ್ಯವಸ್ಥೆಯಲ್ಲಿ ಈ ಸಮಾಜವನ್ನು ಅವಮಾನಿಸಬೇಕು ಎಂದು ಮಾಡಿದ್ದಾಗಿದೆ ಎಂದು ಘಟನೆ ಕುರಿತು ಶೃಂಗೇರಿಯಲ್ಲಿ ಪೇಜಾವರ ಶ್ರೀಗಳ ಹೇಳಿಕೆ ನೀಡಿದ್ದಾರೆ.
ಇಂತಹ ಕೃತ್ಯದಿಂದ ಸಮಾಜದಲ್ಲಿ ಕ್ಷೋಭೆ ಉಂಟಾಗುತ್ತದೆ. ಅಂತಹ ಕೆಲಸ ಯಾರೂ ಮಾಡಬಾರದು, ನಾವು ಕಠಿಣವಾಗಿ ಖಂಡಿಸುತ್ತೇವೆ. ಮುಂದೆ ಇಂತಹ ಕೆಲಸ ಎಲ್ಲಿಯೂ ಆಗದಂತೆ ಸರ್ಕಾರ ಎಚ್ಚರ ವಹಿಸಬೇಕು. ಅಧಿಕಾರಿಗಳಿಗೆ ಕಟುವಾದ ಎಚ್ಚರಿಕೆ ನೀಡಬೇಕು. ಅಧಿಕಾರಿ ಮಾಡಿದ ತಪ್ಪಿಗೆ ಶಿಕ್ಷೆ ನೀಡಿದರೆ ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಘಟನೆಯನ್ನು ಕಠೋರವಾಗಿ ಖಂಡಿಸುತ್ತೇವೆ, ಸರ್ಕಾರ ತಕ್ಷಣ ತೀವ್ರ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು
ಶೃಂಗೇರಿಯಲ್ಲಿ ಶಾಕಲ ಋಕ್ ಸಂಹಿತಾ ಯಾಗದಲ್ಲಿ ಭಾಗಿಯಾದ ಶ್ರೀಗಳು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು