7:42 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

Chikkamagaluru | ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು; ಶೋಲಾರಣ್ಯ ನಾಶ ಭೀತಿ

17/02/2025, 21:57

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ಗಿರಿಶ್ರೇಣಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ.
ಪಶ್ಚಿಮ ಘಟ್ಟಗಳ ತಪ್ಪಲಿನ 2 ಕಡೆ ಕಾಡಿಗೆ ಬೆಂಕಿ ಬಿದ್ದಿದೆ.
ಬೆಂಕಿಯಿಂದ ಅಪರೂಪದ ಶೋಲಾರಣ್ಯ ನಾಶವಾಗುವ ಭೀತಿ ಉಂಟಾಗಿದೆ. ಇಂದು ಸಂಜೆಯ ನಂತರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.



ಕವಿಕಲ್ ಗಂಡಿ ಹಾಗೂ ಸೀತಾಳಯ್ಯನಗಿರಿ ಸಾಲಿನಲ್ಲಿ ಕಾಡ್ಗಿಚ್ಚು ಹಾವಳಿ ಜಾಸ್ತಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು