7:07 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ರಸ್ತೆಗೆ ಜರಿದು ಬಿದ್ದ ಗುಡ್ಡ: ಸಂಚಾರ ನಿರಾಳ; ನಿಟ್ಟುಸಿರು ಬಿಟ್ಟ ಪ್ರವಾಸಿಗರು

14/06/2025, 21:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆ ನಿಂತರೂ ಹನಿ ನಿಂತಿಲ್ಲ ಎಂಬ ಮಾತಿನ ಹಾಗೆ
ಮಲೆನಾಡಲ್ಲಿ ಮಳೆ ನಿಂತ್ರೂ ಅವಾಂತರ ನಿಂತಿಲ್ಲ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ.

ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಈ ಘಟನೆ ನಡೆದಿದೆ. ಗುಡ್ಡದ ಜೊತೆ ರಸ್ತೆಗೆ ಕಲ್ಲು ಜರಿದು ಬಿದ್ದಿದೆ. ಆದರೆ
ಪ್ರವಾಸಿಗರ ಪ್ರಯಾಣಕ್ಕೆ ಯಾವುದೇ ತೊಂದರೆಯಾಗಿಲ್ಲ.
ಸಣ್ಣ ಪ್ರಮಾಣದ ರಸ್ತೆಗೆ ಗುಡ್ಡ ಜರಿದು ಬಿದ್ದಿದೆ. ಗಾಳಿ-ಮಳೆ ಹೆಚ್ಚಾದರೆ ಮತ್ತಷ್ಡು ಗುಡ್ಡ ಕುಸಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು