6:49 PM Tuesday12 - August 2025
ಬ್ರೇಕಿಂಗ್ ನ್ಯೂಸ್
ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ…

ಇತ್ತೀಚಿನ ಸುದ್ದಿ

Chikkamagaluru | ಚಾರ್ಮಾಡಿ ಘಾಟ್‌ನಲ್ಲಿ ದುರ್ಘಟನೆ: 21 ವರ್ಷದ ಯುವಕ ಪ್ರಪಾತಕ್ಕೆ ಬಿದ್ದು ಗಂಭೀರ

12/08/2025, 15:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಕೊಟ್ಟಿಗೆಹಾರ ಪ್ರಕೃತಿ ಸೌಂದರ್ಯದಿಂದ ಹೆಸರುವಾಸಿಯಾದ ಚಾರ್ಮಾಡಿ ಘಾಟ್‌ನಲ್ಲಿ ಸೋಮವಾರ ಮಧ್ಯಾಹ್ನ ದುರಂತ ಸಂಭವಿಸಿ, 21 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೂತ್ರವಿಸರ್ಜನೆಗಾಗಿ ಪ್ರಪಾತದ ಅಂಚಿನತ್ತ ಹೋದಾಗ, ಕಾಲು ಜಾರಿ ಸುಮಾರು 30 ಅಡಿ ಆಳಕ್ಕೆ ಬಿದ್ದಿದ್ದು, ಚಕ್ ಮಕ್ಕಿ ಗ್ರಾಮದ ನಿವಾಸಿ ಮುಸಮ್ಮಿಲ್ (21) ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯರು ಮತ್ತು ಸ್ನೇಹಿತರು ಸಹಾಯಕ್ಕೆ ಧಾವಿಸಿ, ಅವನನ್ನು ಎತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮಂಗಳೂರು ಆಸ್ಪತ್ರೆಗೆ ರವಾನಿಸಿದರು.
ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಭಾಗವಾಗಿದ್ದು, ಪ್ರವಾಸಿಗರು ಆಗಾಗ ಭೇಟಿ ನೀಡುವ ಸ್ಥಳವಾಗಿದೆ. ಮಳೆಗಾಲದಲ್ಲಿ ರಸ್ತೆ ಮತ್ತು ಪ್ರಪಾತದ ಅಂಚು ಜಾರುವಿಕೆ ಅಪಾಯವಾಗಿದೆ.
ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು