7:01 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Chikkamagaluru | ರಾಜ್ಯದಲ್ಲಿ ಮತ್ತೊಂದು ಹುಲಿ ಸಾವು: ಎರಡು ವ್ಯಾಘ್ರಗಳ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ

08/08/2025, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಾಜ್ಯದಲ್ಲಿ‌ ಮತ್ತೊಂದು ಹುಲಿ ಸಾವನ್ನಪ್ಪಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ವಲಯದ ಕೂಟ್ ರಸ್ತೆಯಲ್ಲಿ ಹುಲಿಯ ಮೃತದೇಹ ಪತ್ತೆ‌ಯಾಗಿದೆ.
ಕಾದಾಟದಲ್ಲಿ ಹುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಭದ್ರಾ ಅಭಯಾರಣ್ಯದ ಹುಲಿ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಗಸ್ತು ತಿರುಗುತ್ತಿದ್ದ ಸಿಬ್ಬಂದಿಗಳ ಕಣ್ಣಿಗೆ ಹುಲಿಯ ಕಳೆಬರಹ ಬಿದ್ದಿದೆ. ಸುಮಾರು 7 ವರ್ಷ ಪ್ರಾಯದ ಹೆಣ್ಣು ಹುಲಿಯ ಮೃತದೇಹ ಇದಾಗಿದೆ.ಎರಡು ಹುಲಿಗಳ ಮಧ್ಯೆ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಮೃತಪಟ್ಟಿರುವ ಹುಲಿಯ ದೇಹದ ಮೇಲೆ ಕಾದಾಟ ನಡೆಸಿರುವ ಗಾಯದ ಗುರುತು ಪತ್ತೆಯಾಗಿದೆ.
ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ, ರಕ್ತ ಮಾದರಿ, ದೇಹದ ಕೆಲ ಭಾಗ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು