10:52 PM Monday23 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Chikkamagaluru | ಮರಕ್ಕೆ ಗುದ್ದಿ ಅಪಘಾತ ವಲಯ ಬೋರ್ಡಿಗೆ ಗುದ್ದಿದ ಬೆನ್ಜ್ ಕಾರು: ಏರ್ ಬ್ಯಾಗ್ ನಿಂದ ಬಚಾವಾದ 3 ಮಂದಿ ಯುವಕರು

10/06/2025, 13:25

*ಕಾರಿನಲ್ಲಿ ಪ್ರಯಾಣಿಸುತ್ತಿದ್ದ 3 ಮಂದಿ ಯುವಕರು*

*ಅಪಘಾತವಾಗುತ್ತಿದ್ದಂತೆ ನಂಬರ್ ಪ್ಲೇಟ್ ಕಿತ್ತು ಹಾಕಿದ ಯುವಕರು*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೆನ್ಜ್ ಕಾರೊಂದು ಮರವೊಂದಕ್ಕೆ ಗುದ್ದಿ ಅಪಘಾತ ವಲಯ ನಿಧಾನವಾಗಿ ಚಲಿಸಿ ಎಂಬ ಬೋರ್ಡಿಗೆ ಗುದ್ದಿ ನಿಂತ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಕಾಫಿ ಕ್ಯೂರಿಂಗ್ ಬಳಿ ನಡೆದಿದೆ.


ಮರ ಮುರಿದು ಬಳಿಕ ಬೋರ್ಡಿಗೆ ಡಿಕ್ಕಿಯಾಗಿ ಕಾರು
ನಿಂತಿದೆ. ಕಾರಿನಲ್ಲಿ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಏರ್ ಬ್ಯಾಗ್ ಓಪನ್‌ ಆಗಿದ್ದರಿಂದ ಮೂವರು ಯುವಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಕಾರು ಅಪಘಾತವಾಗುತ್ತಿದ್ದಂತೆ ಯುವಕರು ನಂಬರ್ ಪ್ಲೇಟ್ ಕಿತ್ತು ಹಾಕಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಬೆಂಗಳೂರು ಮೂಲದ ಶ್ರೀಮಂತರ ಮನೆ ಯುವಕರು ಎಂಬ ಮಾಹಿತಿ ಲಭಿಸಿದೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು