7:05 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Chikkamagaluru | ಮರಕ್ಕೆ ಗುದ್ದಿ ಅಪಘಾತ ವಲಯ ಬೋರ್ಡಿಗೆ ಗುದ್ದಿದ ಬೆನ್ಜ್ ಕಾರು: ಏರ್ ಬ್ಯಾಗ್ ನಿಂದ ಬಚಾವಾದ 3 ಮಂದಿ ಯುವಕರು

10/06/2025, 13:25

*ಕಾರಿನಲ್ಲಿ ಪ್ರಯಾಣಿಸುತ್ತಿದ್ದ 3 ಮಂದಿ ಯುವಕರು*

*ಅಪಘಾತವಾಗುತ್ತಿದ್ದಂತೆ ನಂಬರ್ ಪ್ಲೇಟ್ ಕಿತ್ತು ಹಾಕಿದ ಯುವಕರು*

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೆನ್ಜ್ ಕಾರೊಂದು ಮರವೊಂದಕ್ಕೆ ಗುದ್ದಿ ಅಪಘಾತ ವಲಯ ನಿಧಾನವಾಗಿ ಚಲಿಸಿ ಎಂಬ ಬೋರ್ಡಿಗೆ ಗುದ್ದಿ ನಿಂತ ಘಟನೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಕಾಫಿ ಕ್ಯೂರಿಂಗ್ ಬಳಿ ನಡೆದಿದೆ.


ಮರ ಮುರಿದು ಬಳಿಕ ಬೋರ್ಡಿಗೆ ಡಿಕ್ಕಿಯಾಗಿ ಕಾರು
ನಿಂತಿದೆ. ಕಾರಿನಲ್ಲಿ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಏರ್ ಬ್ಯಾಗ್ ಓಪನ್‌ ಆಗಿದ್ದರಿಂದ ಮೂವರು ಯುವಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಕಾರು ಅಪಘಾತವಾಗುತ್ತಿದ್ದಂತೆ ಯುವಕರು ನಂಬರ್ ಪ್ಲೇಟ್ ಕಿತ್ತು ಹಾಕಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಬೆಂಗಳೂರು ಮೂಲದ ಶ್ರೀಮಂತರ ಮನೆ ಯುವಕರು ಎಂಬ ಮಾಹಿತಿ ಲಭಿಸಿದೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು