8:29 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Chikkamagaluru | ಕೋರ್ಟ್ ಆದೇಶ: ಅರಣ್ಯ ಇಲಾಖೆಯಿಂದ 43 ಎಕರೆ ಒತ್ತುವರಿ ಭೂಮಿ ತೆರವು; ಫಸಲಿಗೆ ಬಂದ ಕಾಫಿ ನಾಶ

03/06/2025, 20:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಭದ್ರಾ ಅಭಯಾರಣ್ಯದ ಕೆಸವಿನಮನೆ ಗ್ರಾಮದಲ್ಲಿ 43 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸಿದ ಅರಣ್ಯ ಇಲಾಖೆ ಫಸಲಿಗೆ ಬಂದ ಕಾಫಿ ಗಿಡಗಳನ್ನ ಕಡಿದು ಹಾಕಿದೆ.


ಭದ್ರಾ ಹುಲಿ ಮೀಸಲು ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ
ಒತ್ತುವರಿ ಕಾರ್ಯಾಚರಣೆ ನಡೆಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 43 ಎಕರೆ ಅರಣ್ಯ ಭೂಮಿ ಒತ್ತುವರಿ ನಡೆದಿತ್ತು. ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆ ಗ್ರಾಮದ 43 ಎಕರೆ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿತ್ತು.
ಚಿಕ್ಕಮಗಳೂರು ನಗರದ ನರೇಂದ್ರ ಪೈ ಎಂಬವರು ಒತ್ತುವರಿ ಮಾಡಿದ್ದರು. ಒತ್ತುವರಿ ಮಾಡಿ ಅಕ್ರಮವಾಗಿ ಕಾಫಿ ಗಿಡಗಳನ್ನು ಬೆಳೆಸಿದ್ದರು. ಅರಣ್ಯ ಇಲಾಖೆ ನ್ಯಾಯಾಲಯದ ಆದೇಶದಂತೆ ಒತ್ತುವರಿ ತೆರವು ಮಾಡಿದೆ.
43 ಎಕರೆ ಪ್ರದೇಶದಲ್ಲಿ ಕಾಫಿ-ಮೆಣಸು-ಸಿಲ್ವರ್ ಮರಗಳನ್ನು ನರೇಂದ್ರ ಪೈ ಬೆಳೆಸಿದ್ದರು. ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಒತ್ತುವರಿ ತೆರೆವು
ಕಾರ್ಯಾಚರಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು