1:50 PM Wednesday26 - March 2025
ಬ್ರೇಕಿಂಗ್ ನ್ಯೂಸ್
ನಮ್ಮ ಭಾರತೀಯ ಸಂಸ್ಕೃತಿ, ಆಯುರ್ವೇದ ದೇಶದ ಆಸ್ತಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Karnataka v/s TN | ಮೇಕೆದಾಟು; ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ… ಕ್ಷಯ ಮುಕ್ತ ಕರ್ನಾಟಕ; ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿ‌ನೇಶ್ ಗುಂಡೂರಾವ್… ಅಂಬೇಡ್ಕರ್‌ ಗೆ ಜೀವಮಾನವಿಡಿ ಕಾಂಗ್ರೆಸ್‌ ಅಪಮಾನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ Constitution | ಕಾಂಗ್ರೆಸ್ ದೇಶದ್ರೋಹಿಗಳ ಪಕ್ಷ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ… Delhi | ಸಂವಿಧಾನ ವಿರೋಧಿ ರಾಜ್ಯ ಸರಕಾರ ರಾಜೀನಾಮೆ ನೀಡಲಿ: ಮಾಜಿ ಸಿಎಂ… Honey Trap | ಬಿಜೆಪಿ ಬಳಿ ಸಿಡಿ‌ ಫ್ಯಾಕ್ಟರಿಯೇ ಇದೆ; ಅವರ ಕಾಲದಲ್ಲಿ… Speaker | ಅಶಿಸ್ತು, ಅಗೌರವ ತೋರಿಸಿದರೆ ಮುಂದಿನ ಅಧಿವೇಶನದಲ್ಲೂ ಸಸ್ಪೆಂಡ್ ಮಾಡುವೆ: ಸ್ಪೀಕರ್… ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು IndiGo6E | ಹುಬ್ಬಳ್ಳಿ-ಬೆಂಗಳೂರು ಮಧ್ಯೆ ಮತ್ತೊಂದು ವಿಮಾನ ಸೇವೆ: ಕೇಂದ್ರ ಸಚಿವ ಪ್ರಹ್ಲಾದ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಸಿಡಿಲು ಬಡಿದು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೃದ್ದ ಮಹಿಳೆ ಸಾವು

24/03/2025, 09:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಮಳೆಗೆ
ಕುರುಬರಹಳ್ಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮೃತಪಟ್ಟ ಮಹಿಳೆಯನ್ನು ತಿಮ್ಮನಹಳ್ಳಿಯ ನಾಗಮ್ಮ(65) ಎಂದು ಗುರುತಿಸಲಾಗಿದೆ.
ಸಿಡಿಲು ಬಡಿದು ವೃದ್ಧೆ ಕೊನೆಯುಸಿರೆಳೆದಿದ್ದಾರೆ. ಮಧ್ಯಾಹ್ನ ವೇಳೆ ಗದ್ದೆಯಲ್ಲಿ ಕೆಲಸ ಮಾಡುವಾಗ ಈ ದುರ್ಘಟನೆ ನಡೆದಿದೆ.
ಮಗಳ ಮನೆಗೆ ಶುಂಠಿ ನೆಡಲು ಬಂದಿದ್ದ ನಾಗಮ್ಮ ದಂಪತಿ ಆಗಮಿಸಿದ್ದರು. ಇಂದು ಬೆಳಗ್ಗೆ ಅತ್ತೆ-ಮಾವನನ್ನ ಅಳಿಯನೇ ಹೋಗಿ ಕರೆದುಕೊಂಡು ಬಂದಿದ್ದರು. ಗದ್ದೆಯಲ್ಲಿ ಒಟ್ಟು 12 ಜ‌ನ ಕೆಲಸ ಮಾಡುತ್ತಿದ್ದರು.
ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಜಾಹೀರಾತು