2:37 AM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

Chikkamagaluru | ಸಂಸಾರ ಕಲಹ: ಮಡದಿಯ ಭೀಕರವಾಗಿ ಕೊಚ್ಚಿ ಕೊಂದ ಪತಿ; 6 ವರ್ಷದ ಪುತ್ರ ಅನಾಥ

16/10/2025, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಸಾರದಲ್ಲಿ ಕಲಹದಿಂದ ಪತಿಯೊಬ್ಬ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಂದ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ.
ತನು (25) ಗಂಡನಿಂದ ಭೀಕರವಾಗಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮನೆಯ ರೂಮಿನಲ್ಕಿ ರಕ್ತದ ಮಡುವಿನಲ್ಲಿ ಮಡದಿಯ ಶವ ಪತ್ತೆಯಾಗಿದೆ.
ರಮೇಶ್ ಎಂಬಾತ ತನ್ನ ಪತ್ನಿಯನ್ನು ಕ್ರೂರವಾಗಿ ಕೊಚ್ಚಿ ಕೊಂದಿರುವುದಾಗಿ ತಿಳಿದು ಬಂದಿದೆ. ಗಂಡನ ಜೊತೆ ಜಗಳವಾಗಿ 2 ವರ್ಷದಿಂದ ಪ್ರತ್ಯೇಕವಾಗಿ ತನು ವಾಸವಿದ್ದಳು. 7 ವರ್ಷದ ಹಿಂದೆ ಮದುವೆಯಾಗಿದ್ದು, 6 ವರ್ಷದ ಮಗನಿದ್ದಾನೆ. ರಮೇಶ್ ನಿನ್ನೆ ರಾತ್ರಿ ಕುಡಿದು ಬಂದು ಪತ್ನಿಯನ್ನ ಕ್ರೂರವಾಗಿ ಕೊಚ್ಚಿ ಕೊಂದಿದ್ದಾನೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು