11:29 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

Chikkamagaluru | ಸಂಸಾರ ಕಲಹ: ಮಡದಿಯ ಭೀಕರವಾಗಿ ಕೊಚ್ಚಿ ಕೊಂದ ಪತಿ; 6 ವರ್ಷದ ಪುತ್ರ ಅನಾಥ

16/10/2025, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಸಾರದಲ್ಲಿ ಕಲಹದಿಂದ ಪತಿಯೊಬ್ಬ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಂದ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ.
ತನು (25) ಗಂಡನಿಂದ ಭೀಕರವಾಗಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮನೆಯ ರೂಮಿನಲ್ಕಿ ರಕ್ತದ ಮಡುವಿನಲ್ಲಿ ಮಡದಿಯ ಶವ ಪತ್ತೆಯಾಗಿದೆ.
ರಮೇಶ್ ಎಂಬಾತ ತನ್ನ ಪತ್ನಿಯನ್ನು ಕ್ರೂರವಾಗಿ ಕೊಚ್ಚಿ ಕೊಂದಿರುವುದಾಗಿ ತಿಳಿದು ಬಂದಿದೆ. ಗಂಡನ ಜೊತೆ ಜಗಳವಾಗಿ 2 ವರ್ಷದಿಂದ ಪ್ರತ್ಯೇಕವಾಗಿ ತನು ವಾಸವಿದ್ದಳು. 7 ವರ್ಷದ ಹಿಂದೆ ಮದುವೆಯಾಗಿದ್ದು, 6 ವರ್ಷದ ಮಗನಿದ್ದಾನೆ. ರಮೇಶ್ ನಿನ್ನೆ ರಾತ್ರಿ ಕುಡಿದು ಬಂದು ಪತ್ನಿಯನ್ನ ಕ್ರೂರವಾಗಿ ಕೊಚ್ಚಿ ಕೊಂದಿದ್ದಾನೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು