10:18 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Chikkamagaluru | ಸಂಸಾರ ಕಲಹ: ಮಡದಿಯ ಭೀಕರವಾಗಿ ಕೊಚ್ಚಿ ಕೊಂದ ಪತಿ; 6 ವರ್ಷದ ಪುತ್ರ ಅನಾಥ

16/10/2025, 14:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಂಸಾರದಲ್ಲಿ ಕಲಹದಿಂದ ಪತಿಯೊಬ್ಬ ಪತ್ನಿಯನ್ನು ಭೀಕರವಾಗಿ ಕೊಚ್ಚಿ ಕೊಂದ ಘಟನೆ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ.
ತನು (25) ಗಂಡನಿಂದ ಭೀಕರವಾಗಿ ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮನೆಯ ರೂಮಿನಲ್ಕಿ ರಕ್ತದ ಮಡುವಿನಲ್ಲಿ ಮಡದಿಯ ಶವ ಪತ್ತೆಯಾಗಿದೆ.
ರಮೇಶ್ ಎಂಬಾತ ತನ್ನ ಪತ್ನಿಯನ್ನು ಕ್ರೂರವಾಗಿ ಕೊಚ್ಚಿ ಕೊಂದಿರುವುದಾಗಿ ತಿಳಿದು ಬಂದಿದೆ. ಗಂಡನ ಜೊತೆ ಜಗಳವಾಗಿ 2 ವರ್ಷದಿಂದ ಪ್ರತ್ಯೇಕವಾಗಿ ತನು ವಾಸವಿದ್ದಳು. 7 ವರ್ಷದ ಹಿಂದೆ ಮದುವೆಯಾಗಿದ್ದು, 6 ವರ್ಷದ ಮಗನಿದ್ದಾನೆ. ರಮೇಶ್ ನಿನ್ನೆ ರಾತ್ರಿ ಕುಡಿದು ಬಂದು ಪತ್ನಿಯನ್ನ ಕ್ರೂರವಾಗಿ ಕೊಚ್ಚಿ ಕೊಂದಿದ್ದಾನೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು