7:35 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ: ಮಾರ್ಚ್ 23ರ ವರೆಗೆ ನಿರ್ಬಂಧ

24/01/2025, 23:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡು ಚಿಕ್ಕಮಗಳೂರಿನ ಹೃದಯ ಭಾಗದಲ್ಲಿ ಪ್ರತಿಭಟನೆ, ಧರಣಿಗೆ ಅವಕಾಶ ನಿರಾಕರಿಸಲಾಗಿದೆ. ಪ್ರತಿಭಟನೆ, ಧರಣಿ, ರಸ್ತೆ ತಡೆ ನಡೆಸಿದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ
ಆದೇಶ ಹೊರಡಿಸಿದ್ದಾರೆ.
ದಿಢೀರ್ ಪ್ರತಿಭಟನೆ, ಧರಣಿ, ಮುಷ್ಕರ, ‌ರಸ್ತೆ ತಡೆಯಿಂದ‌ ಜಿಲ್ಲಾಡಳಿತ ಹೈರಾಣು ಆಗಿರುವ ಹಿನ್ನೆಲೆಯಲ್ಲಿ
ಕಾನೂನು ಸುವ್ಯವಸ್ಥೆ ಪಾಲನೆಗೆ ಪ್ರತಿಭಟನೆ , ಮುಷ್ಕರ, ರಸ್ತೆ ತಡೆಗೆ ಬ್ರೇಕ್ ಹಾಕಲಾಗಿದೆ. ನಗರದ ಹೃದಯ ಭಾಗವಾದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದಂತೆ ಆದೇಶ ಹೊರಡಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಕಚೇರಿ, ಬಡಾಮಖಾನ್ ದರ್ಗಾ‌ ಕೂಡ ಇರುವುರಿಂದ ಕಾನೂನು ಸೂಕ್ಷ್ಮತೆಯಿಂದ ನಿರ್ಬಂಧದ ಆದೇಶ ನೀಡಲಾಗಿದೆ.
ರಾಜಕೀಯ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆ ಕೈಗೊಳ್ಳುವುದು ಕಷ್ಟಕರ ಎಂದು ಉಲ್ಲೇಖಿಸಲಾಗಿದೆ.
ಹನುಮಂತಪ್ಪ ವೃತ್ತದಲ್ಲಿ 100 ಮೀಟರ್ ಯಾವುದೇ ಪ್ರತಿಭಟನೆ, ಧರಣಿ ನಡೆಸಿದಂತೆ ನಿರ್ಬಂಧಿಸಲಾಗಿದೆ. ಮಾರ್ಚ್ 23ರ ವರೆಗೂ ನಿರ್ಬಂಧ ವಿಧಿಸಿ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು