2:23 PM Wednesday2 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

Chikkamagaluru | ಸಾಲ ಮರು ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ?: ಮತ್ತೊಬ್ಬ ಅನ್ನದಾತ ಸಾವಿಗೆ ಶರಣು

01/04/2025, 11:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತರೀಕೆರೆ ತಾಲೂಕಿನ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹುಣಸಘಟ್ಟ ಗ್ರಾಮದಲ್ಲಿ ಸಾಲ ಬಾಧೆ ತಾಳಲಾಗದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮೃತಪಟ್ಟವರನ್ನು ಮಂಜಾ ನಾಯ್ಕ್ (45) ಎಂದು ಗುರುತಿಸಲಾಗಿದೆ.
ಮಂಜಾ ನಾಯ್ಕ್ ಅವರು ಯೂನಿಯನ್ ಬ್ಯಾಂಕಿನಿಂದ 4.70 ಲಕ್ಷ ಸಾಲ ಪಡೆದಿದ್ದರು.
ಸಾಲ ಕಟ್ಟುವಂತೆ ಬ್ಯಾಂಕ್ ನವರು ಲಾಯರ್ ನೋಟೀಸ್ ಕಳುಹಿಸಿದ್ದರು. ಈ ಮಧ್ಯೆ ಬ್ಯಾಂಕಿನ ವ್ಯವಸ್ಥಾಪಕ ಕಿರಣ್ ಹಾಗೂ ಗುಮಾಸ್ತ ಪಿರೋಜಿ ಸಾಲ ಮರುಪಾವತಿ ಮಾಡುವಂತೆ ಕಿರುಕುಳ ನೀಡುತ್ತಿದ್ದರು. ಬ್ಯಾಂಕ್ ಸಿಬ್ಬಂದಿಗಳು ಸಾರ್ವಜನಿಕ ಪ್ರದೇಶದಲ್ಲಿ ಮಂಜಾ ನಾಯ್ಕ್ ಅವರನ್ನು ನಿಲ್ಲಿಸಿ ನಿಂದಿಸುತ್ತಿದ್ದರು.
ಮಂಜಾ ನಾಯ್ಕ್ ಅವರು ಅವಮಾನ ತಾಳಲಾರದೆ,
ಮರ್ಯಾದೆಗೆ ಅಂಜಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆ ಫಲಕಾರಿಯಾಗದೆ ಮಂಜಾ ನಾಯ್ಕ್ ಅವರು ಕೊನೆಯಿಸಿರೆಳೆದಿದ್ದಾರೆ.
ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು