12:37 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಹರಿಹರಪುರ ಗ್ರಾಮದಲ್ಲಿ ಮನೆಯೊಳಗೆ ನುಗ್ಗಿದ ನೀರು

05/04/2025, 00:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿವೆ.
ಕೊಪ್ಪ ತಾಲ್ಲೂಕಿನ ಹರಿಹರಪುರ ಗ್ರಾಮದಲ್ಲಿ ಭಾರೀ ಮಳೆಯ ಪರಿಣಾಮ ದೇವರಮನೆಗುಡ್ಡ ಪರಿಸರದ ಮನೆಗಳಿಗೆ ನೀರು ನುಗ್ಗಿವೆ.
ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಲೇ ಮನೆಯೊಳಗೆ ನೀರು
ನುಗ್ಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹರಿಹರಪುರ ಗ್ರಾಮಸ್ಥರು ಇಡೀ ರಾತ್ರಿ ಜಾಗರಣೆ ಇದ್ದು, ಮನೆಯಿಂದ ನೀರು ಹೊರಹಾಕಿದ್ದಾರೆ.

ಪ್ರತಿ ವರ್ಷ ಗ್ರಾಮ ಪಂಚಾಯಿತಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಚರಂಡಿಗಳು ಮುಚ್ಚಿ ಹೋಗಿದ್ದರೂ ಗ್ರಾಮ ಪಂಚಾಯಿತಿ ಆಡಳಿತ ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ.
ಬೆಳಗ್ಗೆ ಇಡೀ ಮನೆ ಶುಚಿ ಮಾಡೋದು, ಸಂಜೆ ಮಳೆ ಬಂದ್ರೆ ಮತ್ತದೇ ಪರಿಸ್ಥಿತಿ ಎಂದು ಗ್ರಾಮಸ್ಥರು ಹೇಳುತ್ತರೆ.

ಇತ್ತೀಚಿನ ಸುದ್ದಿ

ಜಾಹೀರಾತು